'ಚಿನ್ನಮ್ಮ' ಶಶಿಕಲಾ ಕನಸು ಭಗ್ನ, ಕಳಚಲಿದೆ ಅಧಿನಾಯಕಿ ಪಟ್ಟ
ತಮಿಳರ ಪಾಲಿನ 'ಚಿನ್ನಮ್ಮ' ವಿಕೆ ಶಶಿಕಲಾ ನಟರಾಜನ್ ಅವರು ಸಿಎಂ ಆಗುವ ಕನಸು ಭಗ್ನಗೊಳ್ಳುವ ಸಾಧ್ಯತೆ ಹೆಚ್ಚಿದೆ. ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಶಶಿಕಲಾ ಅವರ ನೇಮಕಾತಿ ಅನೂರ್ಜಿತಗೊಳ್ಳಲಿದೆ.
ಚೆನ್ನೈ, ಫೆಬ್ರವರಿ 08: ತಮಿಳರ ಪಾಲಿನ 'ಚಿನ್ನಮ್ಮ' ವಿಕೆ ಶಶಿಕಲಾ ನಟರಾಜನ್ ಅವರು ಸಿಎಂ ಆಗುವ ಕನಸು ಭಗ್ನಗೊಳ್ಳುವ ಸಾಧ್ಯತೆ ಹೆಚ್ಚಿದೆ. ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಶಶಿಕಲಾ ಅವರ ನೇಮಕಾತಿ ಅನೂರ್ಜಿತಗೊಳ್ಳಲಿದೆ ಎಂಬ ಮಾಹಿತಿ ಚುನಾವಣಾ ಆಯೋಗದಿಂದ ಬುಧವಾರ(ಫೆಬ್ರವರಿ 08) ಬಂದಿದೆ.
ಈ ಮೂಲಕ ತಮಿಳುನಾಡಿನಲ್ಲಿ ಸಂವಿಧಾನ ಬಿಕ್ಕಟ್ಟು ತಲೆ ದೋರುವ ಸಾಧ್ಯತೆ ಕಂಡು ಬಂದಿದೆ. ಕಳೆದ ಡಿಸೆಂಬರ್ ತಿಂಗಳಿನಲ್ಲಿ ಎಐಎಡಿಎಂಕೆ ಪಕ್ಷದ ಅಧಿನಾಯಕಿಯಾಗಿ ಆಯ್ಕೆಯಾದ ಶಶಿಕಲಾ ನಟರಾಜನ್ ಅವರನ್ನು ಇತ್ತೀಚೆಗೆ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆ ಮಾಡಲಾಯಿತು. ಇನ್ನೇನು ಸಿಎಂ ಪಟ್ಟಕ್ಕೇರುತ್ತಾರೆ ಎನ್ನುವಷ್ಟರಲ್ಲಿ ದಿಢೀರ್ ಬೆಳವಣಿಗೆಗಳು ಸಂಭವಿಸಿಸುತ್ತಿದ್ದು, ಎಲ್ಲವೂ ಶಶಿಕಲಾಗೆ ಮುಳುವಾಗುತ್ತಿದೆ.

ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರು ಮೊದಲಿಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಮಯ ನೀಡಲು ಸಾಧ್ಯವಿಲ್ಲ, ಈ ಬಗ್ಗೆ ಕಾನೂನು ತಜ್ಞರ ಸಲಹೆ ಪಡೆಯಬೇಕಿದೆ ಎಂದರು. ನಂತರ ಕಳೆದ ರಾತ್ರಿ ಹಂಗಾಮಿ ಸಿಎಂ ಪನ್ನೀರ್ ಸೆಲ್ವಂ ಅವರು ಜಯಾ ಅವರ ಸಮಾಧಿ ಮುಂದೆ ಧ್ಯಾನಸ್ಥರಾಗಿ ಕುಳಿತ್ತೆದ್ದ ಬಳಿಕ, ನಾನು ರಾಜೀನಾಮೆ ಹಿಂಪಡೆಯುತ್ತೇನೆ ಎಂದು ಶಶಿಕಲಾ ವಿರುದ್ಧ ನಿಂತಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications