ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಂಗಪುರಕ್ಕೆ ಹೊರಟಿದ್ದ ವಿಮಾನದಲ್ಲಿ ಹೊಗೆ, ಪ್ರಯಾಣಿಕರು ಸುರಕ್ಷಿತ

|
Google Oneindia Kannada News

ಚೆನ್ನೈ, ಮೇ 20 : ತ್ರಿಚ್ಚಿಯಿಂದ ಸಿಂಗಪುರಕ್ಕೆ ಹೊರಟಿದ್ದ ವಿಮಾನದಲ್ಲಿ ಹೊಗೆ ಕಾಣಿಸಿಕೊಂಡ ಕಾರಣ ಚೆನ್ನೈ ವಿಮಾನ ನಿಲ್ದಾಣದಲ್ಲಿ ಸೋಮವಾರ ಬೆಳಗಿನ ಜಾವ ತುರ್ತಾಗಿ ಲ್ಯಾಂಡ್ ಆಗಿದೆ. ಪೈಲಟ್ ಸಮಯಪ್ರಜ್ಞೆ ತೋರಿದ ಕಾರಣ ಎಲ್ಲ 161 ಪ್ರಯಾಣಿಕರು ಮತ್ತು ಸಿಬ್ಬಂದಿಗಳು ಸುರಕ್ಷಿತವಾಗಿದ್ದಾರೆ.

ತಮಿಳುನಾಡಿನ ತ್ರಿಚ್ಚಿಯಿಂದ ಸಿಂಗಪುರಕ್ಕೆ ಹೊರಟಿದ್ದ ಸ್ಕೂಟ್ ಏರ್ ವೇಸ್ ವಿಮಾನ ಟಿಆರ್ 567ನಲ್ಲಿ ಬೆಳಿಗಿನ ಜಾವ 3.40ಕ್ಕೆ ಕಾರ್ಗೋ ವಿಭಾಗದಲ್ಲಿ ಹೊಗೆ ಕಾಣಿಸಿಕೊಂಡಿದೆ. ಕೂಡಲೆ ವಿಮಾನವನ್ನು ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿದೆ.

Singapore flight makes emergency landing in Chennai

ಚೆನ್ನೈನಲ್ಲಿ ಎಲ್ಲ ಪ್ರಯಾಣಿಕರನ್ನು ಮತ್ತು ಸಿಬ್ಬಂದಿಗಳನ್ನು ಸುರಕ್ಷಿತವಾಗಿ ಇಳಿಸಲಾಗಿದೆ. ಸ್ಕೂಟ್ ಏರ್ ವೇಸ್ ವಿಮಾನ ಸೋಮವಾರ ಸಂಜೆ ಮತ್ತೆ ಸಿಂಗಪುರಕ್ಕೆ ಹಾರಲಿದೆ.

English summary
Singapore-bound Scoot Airways flight TR 567 flying from Trichy (Tamil Nadu) made an emergency landing at Chennai airport after pilot detected smoke in the aircraft cargo, around 3:40 am on Monday. All the passengers are safe.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X