ಕೊರೊನಾ ಗೆದ್ದ ಎಸ್ಪಿ ಬಾಲಸುಬ್ರಹ್ಮಣ್ಯಂಗೆ ವೆಂಟಿಲೇಟರ್ನಲ್ಲಿ ಚಿಕಿತ್ಸೆ ಮುಂದುವರಿಕೆ
ಚೆನ್ನೈ, ಸೆಪ್ಟೆಂಬರ್ 07: ಕೊರೊನಾ ಗೆದ್ದ ಖ್ಯಾತ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ವೆಂಟಿಲೇಟರ್ನಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರ ಪುತ್ರ ಮಾಹಿತಿ ನೀಡಿದ್ದಾರೆ.
Recommended Video
ಫಿಸಿಯೋಥೆರಪಿಗೆ ಅವರು ಸ್ಪಂದಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.ಸ್ಟಾರ್ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಕೊರೊನಾ ವೈರಸ್ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ, ಮತ್ತು ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದರು.
74 ವರ್ಷದ ಬಾಲಸುಬ್ರಹ್ಮಣ್ಯಂ ಹಲವಾರು ಭಾಷೆಗಳಲ್ಲಿ ಹಾಡುವ ಕೌಶಲ್ಯದಿಂದ ಹೆಚ್ಚು ಜನಪ್ರಿಯರಾಗಿದ್ದಾರೆ, ಅವರು ಆಗಸ್ಟ್ 5 ರಂದು ಎಂಜಿಎಂ ಹೆಲ್ತ್ಕೇರ್ ಆಸ್ಪತ್ರೆಗೆ ಅಡ್ಮಿಟ್ ಆಗಿದ್ದರು.

ಆಗಸ್ಟ್ 22 ರಂದು ಬಿಡುಗಡೆಯಾದ ಆಸ್ಪತ್ರೆಯ ಬುಲೆಟಿನ್ ಪ್ರಕಾರ, ಪ್ಲೇಬ್ಯಾಕ್ ಗಾಯಕ ವೆಂಟಿಲೇಟರ್ ಸಹಾಯದೊಂದಿಗಿದ್ದು, ತೀವ್ರ ನಿಗಾ ಘಟಕದಲ್ಲಿದ್ದಾರೆ ಮತ್ತು ಎಕ್ಸ್ಟ್ರಾ ಕಾರ್ಪೊರಿಯಲ್ ಮೆಂಬರೇನ್ ಆಕ್ಸಿಜನ್ ಬೆಂಬಲದಲ್ಲಿದ್ದಾರೆ.
ನನ್ನ ತಂದೆ ಉತ್ತಮ, ಸ್ಥಿರವಾಗಿದ್ದು, ಕೊರೊನಾ ವೈರಸ್ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಚಲನಚಿತ್ರ ನಿರ್ಮಾಪಕರೂ ಆಗಿರುವ ಚರಣ್ ಜನರ ಪ್ರಾರ್ಥನೆಗಾಗಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications