ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸ್ಟಾಲಿನ್ ಕೆಸಿಆರ್ ಭೇಟಿ ಮಾಡುತ್ತಿರುವುದೇಕೆ? ಡಿಎಂಕೆ ಸ್ಪಷ್ಟನೆ

|
Google Oneindia Kannada News

ಚೆನ್ನೈ, ಮೇ 13: ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಮತ್ತು ತೆಲಂಗಾಣ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಭೇಟಿ ರಾಷ್ಟ್ರ ಮಟ್ಟದಲ್ಲಿ ಕುತೂಹಲ ಕೆರಳಿಸಿದೆ.

ಸೋಮವಾರ ಅಪರಾಹ್ನ 4 ಗಂಟೆಗೆ ಚೆನ್ನೈಯ ಸ್ಟಾಲಿನ್ ನಿವಾಸದಲ್ಲಿ ಉಭಯ ನಾಯಕರೂ ಭೇಟಿ ಮಾಡಲಿದ್ದಾರೆ. ಕೆ ಚಂದ್ರಶೇಖರ್ ರಾವ್ ಅವರು ತೃತೀಯ ರಂಗದ ಕುರಿತು ಸ್ಟಾಲಿನ್ ಬಳಿ ಪ್ರಸ್ತಯಾಪಮಾಡುವ ಸಾಧ್ಯತೆ ಇದೆ ಎನ್ನಲಾಗಿದೆಯಾದರೂ ಇಬ್ಬರು ನಾಯಕರ ಭೇಟಿ ಬಗ್ಗೆ ಡಿಎಂಕೆ ಸ್ಪಷ್ಟನೆ ನೀಡಿದೆ.

ಕೆಸಿಆರ್ ಭೇಟಿಗೆ ಸ್ಟಾಲಿನ್ ಒಲ್ಲೆ ಎಂದಿದ್ದೇಕೆ? ಕಾರಣ ಹಲವು!ಕೆಸಿಆರ್ ಭೇಟಿಗೆ ಸ್ಟಾಲಿನ್ ಒಲ್ಲೆ ಎಂದಿದ್ದೇಕೆ? ಕಾರಣ ಹಲವು!

"ಸ್ಟಾಲಿನ್ ಮತ್ತು ಕೆಸಿಆರ್ ಭೇಟಿ ಕೇವಲ ಸೌಜನ್ಯದ ಭೇಟಿಯಾಗಿದ್ದು, ಬೇರೇನೂ ಇಲ್ಲ" ಎಂದು ಡಿಎಂಕೆ ವಕ್ತಾರ ಶರವಣನ್ ಹೇಳಿದ್ದಾರೆ.

Stalin-KCR meet in Chennai is a courtesy call, says DMK

ಕಳೆದ ವಾರವೇ ಸ್ಟಾಲಿನ್ ಅವರನ್ನು ಭೇಟಿ ಮಾಡಲು ಕೆಸಿಆರ್ ನಿರ್ಧರಿಸಿದ್ದರು. ಆದರೆ ಸ್ಟಾಲಿನ್, ತಾವು ಚುನಾವಣೆ ಕೆಲಸದಲ್ಲಿ ಬ್ಯುಸಿ ಎಂದು ಭೇಟಿಯಾಗಿರಲಿಲ್ಲ. ಕಾಂಗ್ರೆಸ್, ಬಿಜೆಪಿಯನ್ನು ಹೊರಗಿಟ್ಟು ತೃತೀಯ ರಂಗ ಸೃಷ್ಟಿಸುವ ಸಲುವಾಗಿ ಕೆಸಿಆರ್ ಓಡಾಟ ನಡೆಸುತ್ತಿದ್ದರು.

ಮೇ 21 ರಂದು ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ, ಏನದು?ಮೇ 21 ರಂದು ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ, ಏನದು?

ಈಗಾಗಲೇ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಕರ್ನಾಟಕ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರೊಂದಿಗೂ ಚರ್ಚೆ ನಡೆಸಿದ್ದಾರೆ.

English summary
Telangana chief minister K Chandrashekhar Rao and DMK chief MK Stalin's meet in Chennai today, scheduled at 4 pm seeks nations attention. But DMK clarifies, there is nothing in this meet, It is just a courtesy meeting.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X