ABP C-Voter Exit Poll: ತಮಿಳುನಾಡಿನಲ್ಲಿ ಡಿಎಂಕೆಗೆ ಜಯ
ಚೆನ್ನೈ, ಏಪ್ರಿಲ್ 29: ತಮಿಳುನಾಡು ವಿಧಾನಸಭೆ ಚುನಾವಣೋತ್ತರ ಸಮೀಕ್ಷೆ ಫಲಿತಾಂಶ ಹೊರಬಿದ್ದಿದೆ.
ಎಬಿಪಿ ಸಿ-ವೋಟರ್ ಸಮೀಕ್ಷೆ ಫಲಿತಾಂಶ ಹೀಗಿದೆ. ಈ ಬಾರಿ ತಮಿಳುನಾಡಿನಲ್ಲಿ ಡಿಎಂಕೆ ಜಯಭೇರಿ ಭಾರಿಸಲಿದೆ ಎಂದು ಹೇಳಲಾಗಿದೆ.
ಎಐಎಡಿಎಂಕೆಗೆ 58-70 ಸ್ಥಾನಗಳನ್ನು ಪಡೆಯಲಿದೆ, ಡಿಎಂಕೆ 160-172 ಸ್ಥಾನಗಳನ್ನು ಪಡೆಯಲಿದೆ, ಎಂಎನ್ಎಂ- ಇಲ್ಲ, ಇತರೆ 0-7 ಸ್ಥಾನಗಳನ್ನು ಪಡೆಯಲಿದೆ ಎಂದು ಸಮೀಕ್ಷೆ ಹೇಳಿದೆ.

ಎಬಿಪಿ-ಸಿವೋಟರ್ ಸಮೀಕ್ಷೆ: ಚುನಾವಣೆ ಘೋಷಣೆಯಾದ ಮರುದಿನವೇ ಸಮೀಕ್ಷೆಯನ್ನು ಪ್ರಕಟಿಸಿದ್ದ ಸಿ-ವೋಟರ್, ಈ ಬಾರಿ ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಕಾಂಗ್ರೆಸ್ 154-162 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ ಎಂದು ಹೇಳಿತ್ತು. ಎಐಎಡಿಎಂಕೆ ಮತ್ತು ಬಿಜೆಪಿ ಈ ಬಾರಿ ಕೇವಲ 58-66 ಸ್ಥಾನಗಳಿಗೆ ತೃಪ್ತಿಪಡೆಬೇಕಾಗುತ್ತದೆ ಎಂದೂ ಹೇಳಿತ್ತು.
ಈ ಬಾರಿಯ ಶೇಕಡವಾರು ಮತಗಳಿಕೆಯಲ್ಲಿಯೂ ಡಿಎಂಕೆ ಮೈತ್ರಿಕೂಟ ಭರ್ಜರಿ ಮುನ್ನಡೆ ಸಾಧಿಸುವ ಸಾಧ್ಯತೆಯನ್ನು ಸಮೀಕ್ಷೆ ಬಿಚ್ಚಿಟ್ಟಿತ್ತು. ಡಿಎಂಕೆಗೆ 41% ಮತಗಳು ಬಿದ್ದರೆ, ಎಐಎಡಿಎಂಕೆಗೆ ಕೇವಲ 21% ಮತಗಳು ಲಭಿಸಲಿವೆ ಎಂದಿತ್ತು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಶ್ಚಿಮ ತಮಿಳುನಾಡಿನಲ್ಲಿ ಕೇವಲ 14 ಸೀಟುಗಳನ್ನು ಡಿಎಂಕೆ ಪಡೆದಿತ್ತು. ಎಐಎಡಿಎಂಕೆ 43 ಸೀಟುಗಳನ್ನು ಪಡೆದಿತ್ತು. ಈ ಪ್ರದೇಶದಲ್ಲಿ ಡಿಎಂಕೆ ತನ್ನ ಪ್ರಾಬಲ್ಯವನ್ನು ಹೆಚ್ಚಿಸುವುದು ಅನಿವಾರ್ಯ. ಅದರಲ್ಲೂ 13 ಸ್ಥಾನಗಳಲ್ಲಿ ಎಐಎಡಿಎಂಕೆ ಕೇವಲ 5% ಮತಗಳ ಅಂತರದಿಂದ ಗೆದ್ದಿದ್ದರೆ, 23 ಕ್ಷೇತ್ರಗಳಲ್ಲಿ ಮತಗಳ ಅಂತರ 7.5%ರಷ್ಟಿತ್ತು.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications