ಪಳನಿಸ್ವಾಮಿ ಬಹುಮತ ಸಾಬೀತಿಗೆ ಇಲ್ಲ ಚಿನ್ನಮ್ಮನ ಆಶಿರ್ವಾದ!
ತಮಿಳುನಾಡು ಸಿಎಂ ಪಳನಿಸ್ವಾಮಿ ನಾಳೆ (ಫೆ 18) ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸಬೇಕಾಗಿದ್ದು ಶುಕ್ರವಾರ ಸಂಜೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಬಂದು ಶಶಿಕಲಾ ಆಶಿರ್ವಾದ ಪಡೆಯಲಿದ್ದಾರೆ ಎನ್ನಲಾಗಿತ್ತು. ಆದರೆ ಅವರು ಬರುತ್ತಿಲ್ಲ.
ಚೆನ್ನೈ, ಫೆಬ್ರವರಿ 17: ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಬಹುಮತ ಸಾಬೀತಿಗೂ ಮುನ್ನ ಶಶಿಕಲಾರನ್ನು ಭೇಟಿಯಾಗುತ್ತಿಲ್ಲ. ಪಳನಿಸ್ವಾಮಿ ನಾಳೆ (ಫೆ 18) ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸಬೇಕಾಗಿದ್ದು ಶುಕ್ರವಾರ ಸಂಜೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಬಂದು ಶಶಿಕಲಾ ಆಶಿರ್ವಾದ ಪಡೆಯಲಿದ್ದಾರೆ ಎನ್ನಲಾಗಿತ್ತು. ಆದರೆ ಅವರು ಬರುತ್ತಿಲ್ಲ.
ಹೀಗಾಗಿ ಚಿನ್ನಮ್ಮ ಆಶೀರ್ವಾದ ಇಲ್ಲದೆ ಕೆ ಪಳನಿಸ್ವಾಮಿ ಬಹುಮತ ಸಾಬೀತು ಪಡಿಸಲು ಹೊರಟಿದ್ದಾರೆ. ಬಹುಮತ ಸಾಬೀತು ಪಡಿಸಲೆಂದೇ ಶನಿವಾರ ವಿಶೇಷ ಅಧಿವೇಶನ ಕರೆಯಲಾಗಿದ್ದು ಪಳನಿಸ್ವಾಮಿ ಅಗ್ನಿ ಪರೀಕ್ಷೆ ಎದುರಿಸಲಿದ್ದಾರೆ.[ಪಳನಿಸ್ವಾಮಿ ಬಹುಮತ ಸಾಬೀತುಪಡಿಸಲು ಮುಹೂರ್ತ ನಿಗದಿ!]

ಒಂದೊಮ್ಮೆ ಜೈಲಿನಲ್ಲಿರುವ ಶಶಿಕಲಾರನ್ನು ಭೇಟಿಯಾದರೆ ಬಹುಮತ ಸಾಬೀತಿಗೂ ಮುನ್ನ ಡಿಎಂಕೆ ಮತ್ತು ಒ ಪನ್ನೀರ್ ಸೆಲ್ವಂ ಬಣಕ್ಕೆ ಸರಕಾರದ ವಿರುದ್ಧ ಮುಗಿಬೀಳಲು ಅವಕಾಶ ನೀಡಿದಂತಾಗುತ್ತದೆ. ಹೀಗಾಗಿ ಶಶಿಕಲಾರನ್ನು ಭೇಟಿಯಾಗದೇ ಇರಲು ತೀರ್ಮಾನಿಸಲಾಗಿದೆ.[ಎಡಪ್ಪಾಡಿ ಪಳನಿಸ್ವಾಮಿ, ಜಯಲಲಿತಾ ಆಪ್ತ ವಲಯಕ್ಕೆ ಲಗ್ಗೆ ಇಟ್ಟಿದ್ದು ಹೀಗೆ!]
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications