ಡಿಎಂಕೆ ತೊರೆದು ಬಿಜೆಪಿ ಸೇರ್ಪಡೆಯಾದ ಮಧುರೈ ಹಾಲಿ ಶಾಸಕ
ಚೆನ್ನೈ, ಮಾರ್ಚ್ 14: ಐತಿಹಾಸಿಕ ನಗರಿ ಮಧುರೈ ಕ್ಷೇತ್ರದ ಜನಪ್ರಿಯ ಶಾಸಕ ಡಾ ಪಿ ಸರವಣನ್ ಅವರು ಭಾನುವಾರದಂದು ಭಾರತೀಯ ಜನತಾ ಪಕ್ಷ(ಬಿಜೆಪಿ) ಸೇರ್ಪಡೆಗೊಂಡಿದ್ದಾರೆ. ಮಧುರೈನ ತಿರುಪರಂಕುಂಡ್ರಾಂ ವಿಧಾನಸಭಾ ಕ್ಷೇತ್ರದಿಂದ ಮರು ಆಯ್ಕೆ ಬಯಸಿದ್ದರು. ಆದರೆ, ಈ ಬಾರಿ ಡಿಎಂಕೆ ಟಿಕೆಟ್ ನಿರಾಕರಿಸಿತ್ತು.
ಇದರಿಂದ ರೊಚ್ಚಿಗೆದ್ದ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದರು. ತಿರುಪರಂಕುಂಡ್ರಾಂ ಕ್ಷೇತ್ರವನ್ನು ಮಿತ್ರಪಕ್ಷ ಸಿಪಿಐ (ಎಂ) ಗೆ ಡಿಎಂಕೆ ಈ ಬಾರಿ ಬಿಟ್ಟು ಕೊಟ್ಟಿದೆ. 2019ರಲ್ಲಿ ಈ ಕ್ಷೇತ್ರದಿಂದ ಸರವಣನ್ ಅವರು ಸ್ಪರ್ಧಿಸಿ ಗೆಲುವು ದಾಖಲಿಸಿದ್ದರು.
ಜನಪ್ರಿಯ ವೈದ್ಯ ಕಮ್ ರಾಜಕಾರಣಿ:
ಸರವಣನ್ ಅವರ ಕುಟುಂಬದಲ್ಲಿ ಅನೇಕ ಮಂದಿ ವೈದ್ಯವೃತ್ತಿಯಲ್ಲಿದ್ದು, ಸರವಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಪ್ರೈ ಲಿಮಿಟೆಡ್ , ಸೂರ್ಯ ಟ್ರಸ್ಟ್ ಮೂಲಕ ವೈದ್ಯಕೀಯ ನೆರವು ನೀಡುತ್ತಾ ಬಂದಿದ್ದಾರೆ. ಡಿಎಂಕೆ ವೈದ್ಯರ ವಿಭಾಗದ ಉಪ ನಾಯಕರಾಗಿದ್ದರು.

ಸಿಪಿಐ, ಸಿಪಿಐ (ಎಂ), ವಿಡುಥಲೈ ಚಿರುತೈಗಳ್ ಕಚ್ಚಿ(ವಿಸಿಕೆ), ವೈಕೋ ಅವರ ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ(ಎಂಡಿಎಂಕೆ) ಜೊತೆ ಡಿಎಂಕೆ ಮೈತ್ರಿ ಸಾಧಿಸಿದೆ.
ಏಪ್ರಿಲ್ 6ರಂದು ಒಂದೇ ಹಂತದಲ್ಲಿ ತಮಿಳುನಾಡಿನಲ್ಲಿ ಮತದಾನ ನಡೆಯಲಿದ್ದು, ಮೇ 2 ರಂದು ಫಲಿತಾಂಶ ಹೊರ ಬರಲಿದೆ. ಹಾಲಿ 15ನೇ ವಿಧಾನಸಭೆ ಅವಧಿ ಮೇ 2, 2021ರಂದು ಮುಕ್ತಾಯವಾಗಲಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications