ವಿಡಿಯೋ: ಈ ಸಚಿವರ ಕಾಲಲ್ಲಿರುವ ಚಪ್ಪಲಿ ತೆಗೆಯಲು ಪುಟ್ಟ ಬಾಲಕನೇ ಬೇಕು
ಚೆನ್ನೈ, ಫೆಬ್ರವರಿ.06: ತಮಿಳುನಾಡು ಅರಣ್ಯ ಸಚಿವ ದಿಂಡುಗಲ್ ಸಿ ಶ್ರೀನಿವಾಸ್ ತೋರಿದ ದರ್ಷ ನೋಡುಗರ ಕಣ್ಣು ಕೆಂಪಾಗಿಸುತ್ತಿದೆ. ಪುಟ್ಟ ಬಾಲಕನ ಕೈಯಿಂದ ತಾವು ಹಾಕಿಕೊಂಡ ಚಪ್ಪಲಿಯನ್ನು ತೆಗೆಸಿದ ಸಚಿವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ತೆಪ್ಪಕಾಡು ಮುದುಮಲೈ ಹುಲಿ ಮೀಸಲು ಪ್ರದೇಶದಲ್ಲಿ ಶಿಬಿರ ಪುನಶ್ಚೇತನ ಕಾರ್ಯಕ್ರಮದಲ್ಲಿ ಸಚಿವ ದಿಂಡುಗಲ್ ಶ್ರೀನಿವಾಸ್ ಭಾಗವಹಿಸಿದ್ದರು. ಈ ವೇಳೆ ಬುಡಕಟ್ಟು ಜನಾಂಗದ ಪುಟ್ಟ ಬಾಲಕನ ಕೈಯಿಂದ ತಾವು ಹಾಕಿಕೊಂಡ ಚಪ್ಪಲಿಯನ್ನು ತೆಗೆಸಿದ್ದಾರೆ.

ಇನ್ನು, ಸಚಿವರು ತಮ್ಮ ನಡೆಯ ಬಗ್ಗೆ ಸ್ಪಷ್ಟನೆಯನ್ನೂ ಸಹ ಕೊಟ್ಟಿದ್ದಾರೆ. ತಮಗೆ ಬೆನ್ನುನೋವು ಇದ್ದ ಕಾರಣಕ್ಕೆ ಬಾಲಕನಿಂದ ತಮ್ಮ ಕಾಲಿನಲ್ಲಿ ಹಾಕಿಕೊಂಡ ಚಪ್ಪಲಿಯನ್ನು ತೆಗೆಸಿದೆನೇ ವಿನಃ ಬೇರೆ ಯಾವ ಉದ್ದೇಶದಿಂದಲೂ ಅಲ್ಲ ಎಂದು ಹೇಳಿದ್ದಾರೆ.
#WATCH Tamil Nadu minister Dindigul C Srinivasan makes a boy remove his sandals during the Minister's visit to Mudumalai National Park. pic.twitter.com/L4dZr8Q33y
— ANI (@ANI) February 6, 2020
ತಮಿಳುನಾಡು ಅರಣ್ಯ ಸಚಿವ ದಿಂಡುಗಲ್ ಶ್ರೀನಿವಾಸ್ ಚಪ್ಪಲಿಯನ್ನು ತೆಗೆದ ಬಾಲಕನ ಹೆಸರು ಕೇಥನ್ ಎಂದು ತಿಳಿದು ಬಂದಿದೆ. 9ನೇ ತರಗತಿ ಓದುತ್ತಿರುವ ವಿದ್ಯಾರ್ಥಿ ಕೈಯಿಂದ ಸಚಿವರು ಚಪ್ಪಲಿ ತೆಗೆಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಸಚಿವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಲಾಗುತ್ತಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications