ತಮಿಳುನಾಡಿನಲ್ಲಿ ಜಿಹಾದಿ ಗ್ಯಾಂಗ್ ಸದಸ್ಯನ ಬಂಧನ
ಚೆನ್ನೈ, ಜನವರಿ 22: ತಮಿಳುನಾಡಿನಲ್ಲಿ ಸಕ್ರಿಯವಾಗಿರುವ ಜಿಹಾದಿ ಗ್ಯಾಂಗಿನ ಸದಸ್ಯನೊಬ್ಬನನ್ನು ಎಐಎ ತಂಡ ಬಂಧಿಸಿದೆ. ''ಷಹದಾತ್ ನಮ್ಮ ಗುರಿ'' ಎಂದು ದಕ್ಷಿಣ ಭಾರತದಲ್ಲಿ ಉಗ್ರ ಚಟುವಟಿಕೆಗಳನ್ನು ಹಬ್ಬಲು ಕಾರಣವಾಗಿದ್ದ ಜಿಹಾದಿ ಎಂದು ತಿಳಿದು ಬಂದಿದೆ.
ಬಂಧಿತನನ್ನು 25 ವರ್ಷ ವಯಸ್ಸಿನ ಮೊಹಮ್ಮದ್ ರಶೀದ್ ಎಂದು ಗುರುತಿಸಲಾಗಿದೆ. ಕಡಲೂರ್ ಜಿಲ್ಲೆಯಲ್ಲಿ ಈತನನ್ನು ಬಂಧಿಸಲಾಗಿದ್ದು, ಚೆನ್ನೈನಲ್ಲಿರುವ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ.
ಏಪ್ರಿಲ್ 2018ರಲ್ಲ್ ಐಪಿಸಿಯ ವಿವಿಧ ಸೆಕ್ಷನ್, ಕಾನೂನು ಬಾಹಿರ ಚಟುವಟಿಕೆ(ನಿಗ್ರಹ) ಕಾಯ್ದೆ, ಶಸ್ತ್ರಾಸ್ತ್ರ ಕಾಯ್ದೆ ಸೇರಿದಂತೆ ವಿವಿಧ ಕಾಯ್ದೆಗಳಡಿಯಲ್ಲಿ ರಾಮನಾಥಪುರಂ ಜಿಲ್ಲೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈ ಸಂಬಂಧ ಮೊಹಮ್ಮದ್ ರಿಫಾಸ್, ಮುಪಾರಿಶ್ ಅಹ್ಮದ್, ಅಬುಪಕ್ಕರ್ ಸಿಥಿಕ್ ಎಂಬುವವರನ್ನು ಬಂಧಿಸಲಾಗಿದ್ದು, ಈ ಉಗ್ರರ ಗ್ಯಾಂಗಿನಿಂದ ಹಲವು ಕರಪತ್ರ, ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಇದಾದ ಬಳಿಕ ಶೇಕ್ ದಾವೂದ್, ಅಹ್ಮದ್ ಇಮಿತ್ಯಾಶ್, ಹಮೀದ್ ಅಸ್ಫರ್, ಲಿಯಾಕತ್ ಅಲಿ, ಸಾಜಿತ್ ಅಹ್ಮದ್ ಹಾಗೂ ರಿಜ್ವಾನ್ ಮೊಹಮ್ಮದ್ ನಂತರ ಬಂಧಿಸಲಾಗಿತ್ತು. 2019 ಮತ್ತೆ ತನಿಖೆ ತೀವ್ರಗೊಳಿಸಿದಾಗ ರಶೀದ್ ಬಗ್ಗೆ ಸುಳಿವು ಸಿಕ್ಕಿತ್ತು. ಶರಿಯಾರ್ ಕಾನೂನು ಎಲ್ಲೆಡೆ ಜಾರಿಗೊಳಿಸಬೇಕು ಎಂದು ಬಯಸಿದ್ದರು. ಬಂಧಿತ ರಶೀದ್ ಬಳಿ ಇದ್ದ ಅಕ್ರಮ ಶಸ್ತ್ರಾಸ್ತ್ರ, ದಾಖಲೆಗಳನ್ನುವಶಪಡಿಸಿಕೊಳ್ಳಲಾಗಿದ್ದು ,ತನಿಖೆ ಮುಂದುವರೆದಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications