ಲಾಕ್ಡೌನ್ ಇದ್ದರೂ ತಮಿಳುನಾಡಿನಲ್ಲಿ ಕೊರೊನಾ ರಣಕೇಕೆ, ಒಂದೇ ದಿನ 3645 ಕೇಸ್
ಚೆನ್ನೈ, ಜೂನ್ 26: ತಮಿಳುನಾಡಿನಲ್ಲಿ ಕೊರೊನಾ ವೈರಸ್ ಹರಡುವಿಕೆ ತಡೆಯುವಲ್ಲಿ ಸರ್ಕಾರ ನಿಯಂತ್ರಣ ತಪ್ಪಿದೆ. ಚೆನ್ನೈ, ಮಧುರೈ ಸೇರಿದಂತೆ ನಾಲ್ಕೈದು ಜಿಲ್ಲೆಗಳಲ್ಲಿ ಲಾಕ್ಡೌನ್ ಜಾರಿ ಮಾಡಿದ್ದರೂ ಪ್ರತಿದಿನದ ವರದಿಯಾಗುತ್ತಿರುವ ಸೋಂಕಿನಲ್ಲಿ ಯಾವುದೇ ವ್ಯತ್ಯಾಸವಿಲ್ಲ.
Recommended Video
ಜನಸಾಮಾನ್ಯರಿಗೆ ಒಂದು ನ್ಯಾಯ, ರಾಜಕಾರಣಿಗಳಿಗೊಂದು ನ್ಯಾಯ | Oneindia Kannada
ತಮಿಳುನಾಡಿನಲ್ಲಿಂದು 3,645 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 74,622ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರ ಬಿಟ್ಟರೆ ಅತಿ ಹೆಚ್ಚು ಸೋಂಕು ಹೊಂದಿರುವುದು ತಮಿಳುನಾಡಿನಲ್ಲಿ.
ಇಂದಿನ ಪ್ರಕರಣಗಳ ಪೈಕಿ ಚೆನ್ನೈನಲ್ಲಿ 1956 ಜನರಿಗೆ ಕೊವಿಡ್ ತಗುಲಿದೆ. ಈ ಮೂಲಕ ಚೆನ್ನೈನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 47,712 ಜಿಗಿದಿದೆ. ನಿಜಕ್ಕೂ ಇದು ಆತಂಕಕಾರಿ ವಿಷಯ. ಚೆನ್ನೈನಲ್ಲಿ ಲಾಕ್ಡೌನ್ ಮಾಡಲಾಗಿದೆ. ಆದರೂ, ದಿನವೊಂದಕ್ಕೆ 1956 ಕೇಸ್ ಪತ್ತೆಯಾಗಿದೆ.

ಪ್ರಸ್ತುತ ತಮಿಳುನಾಡಿನಲ್ಲಿ 32,305 ಕೇಸ್ ಸಕ್ರಿಯವಾಗಿದೆ. ಕಳೆದ 24 ಗಂಟೆಯಲ್ಲಿ 46 ಜನರು ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 957ಕ್ಕೆ ಏರಿದೆ.
More From
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications