ಲಲಿತಾ ಜ್ಯುವೆಲ್ಲರಿ 30 ಕೇಜಿ ಚಿನ್ನ ಕಳುವು; ಮುಖ್ಯ ಆರೋಪಿ ಶರಣಾಗತಿ
ತಿರುವಣ್ಣಾಮಲೈ (ತಮಿಳುನಾಡು), ಅಕ್ಟೋಬರ್ 10: ಈ ತಿಂಗಳ ಆರಂಭದಲ್ಲಿ ತಿರುಚ್ಚಿಯ ಲಲಿತಾ ಜ್ಯುವೆಲ್ಲರಿ ಶೋರೂಮ್ ನಲ್ಲಿ ನಡೆದಿದ್ದ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ಗುಂಪಿನ ಪ್ರಮುಖ ಸದಸ್ಯ ಪಿ. ಸುರೇಶ್ ಗುರುವಾರ ತಿರುವಣ್ಣಾಮಲೈ ಜಿಲ್ಲೆಯ ಕೋರ್ಟ್ ಗೆ ಶರಣಾಗಿದ್ದಾನೆ. ಇಪ್ಪತ್ತೆಂಟು ವರ್ಷದ ಸುರೇಶ್ ಚೆಂಗಂನ JM ಕೋರ್ಟ್- Iರಲ್ಲಿ ಶರಣಾಗಿದ್ದಾನೆ.
ಮ್ಯಾಜಿಸ್ಟ್ರೇಟ್ ಎಂ. ವಿಘ್ನೇಶ್ ಪ್ರಭು ಅವರು ಆರೋಪಿ ಸುರೇಶ್ ನನ್ನು ಅಕ್ಟೋಬರ್ ಹದಿನಾಲ್ಕನೇ ತಾರೀಕಿನ ತನಕ ನ್ಯಾಯಾಂಗ ವಶಕ್ಕೆ ನೀಡಲಾಗಿದೆ. ಅಕ್ಟೋಬರ್ ಎರಡನೇ ತಾರೀಕಿನಂದು ನಡೆದ ಕಳುವು ಪ್ರಕರಣದಲ್ಲಿ ಭಾಗವಹಿಸಿದ್ದ ಗುಂಪಿನ ಇಬ್ಬರು ಪ್ರಮುಖ ಸದಸ್ಯರಲ್ಲಿ ಸುರೇಶ್ ಕೂಡ ಒಬ್ಬ ಎನ್ನಲಾಗಿದೆ.

ಆರೋಪಿ ಸುರೇಶ್ ತಮಿಳುನಾಡಿನ ತಿರುವರೂರ್ ಜಿಲ್ಲೆಯ ಸಿರತೊಪ್ಪು ನಿವಾಸಿ ಎಂದು ಮೂಲಗಳು ತಿಳಿಸಿವೆ. ಲಲಿತಾ ಜ್ಯುವೆಲ್ಲರಿ ಶೋ ರೂಮ್ ನಲ್ಲಿ ಪ್ರವೇಶ ಮಾಡಿವರು, ಪ್ರಾಣಿಗಳ ಮುಖವಾಡ ಧರಿಸಿ, ಮೂವತ್ತು ಕೇಜಿಗೂ ಹೆಚ್ಚು ಚಿನ್ನಾಭರಣಗಳನ್ನು ದೋಚಿದ್ದರು. ಆ ದಿನ ಆರು ವಾಚ್ ಮನ್ ಗಳು ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ಈ ಕಳುವು ನಡೆದಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications