ನಾಪತ್ತೆಯಾಗಿದ್ದ ಡೊರ್ನಿಯರ್ ವಿಮಾನ ಶನಿವಾರ ಪತ್ತೆ
ಚೆನ್ನೈ, ಜೂ. 13 : ಸೋಮವಾರ ನಾಪತ್ತೆಯಾಗಿದ್ದ ಭಾರತೀಯ ಕರಾವಳಿ ಪಡೆಯ ಡೊರ್ನಿಯರ್ ವಿಮಾನ ಶನಿವಾರ ಪತ್ತೆಯಾಗಿದೆ ಎಂದು ಇಂಡಿಯನ್ ಕೋಸ್ಟ್ ಗಾರ್ಡ್ ಅಧಿಕಾರಿಗಳು ಹೇಳಿದ್ದಾರೆ. ನಾಪತ್ತೆಯಾಗಿದ್ದ ವಿಮಾನದ ಸೋನಾರ್ ಲೊಕೇಷನ್ ಬೀಕನ್ ನಿಂದ ತಡೆತಡೆದು ಪ್ರಸರಣ ಬರುತ್ತಿದೆ ಎಂದು ಐಎನ್ಎಸ್ ಸಂಧ್ಯಕ್ ಪತ್ತೆ ಹಚ್ಚಿದೆ.
ಕಳೆದ 110 ಗಂಟೆಗಳಿಂದ ಐಎನ್ಎಸ್ ಸಂಧ್ಯಕ್ ಸೇರಿದಂತೆ ನೌಕಾದಳದ ಅತ್ಯಾಧುನಿಕ ಸಲಕರಣೆಗಳಿದ್ದ ಹಲವಾರು ಹಡಗುಗಳು ಡೊರ್ನಿಯರ್ ಪತ್ತೆಯಲ್ಲಿ ತೊಡಗಿದ್ದವು. ಯಾವ ಸ್ಥಳದಲ್ಲಿ ನಾಪತ್ತೆಯಾಗಿದ್ದ ವಿಮಾನ ಏರ್ ಟ್ರಾಫಿಕ್ ರಾಡಾರ್ನ ನಿಯಂತ್ರಣ ಕಳೆದುಕೊಂಡಿತ್ತೋ ಅದೇ ಸ್ಥಳದಲ್ಲಿ ಡೊರ್ನಿಯರ್ ವಿಮಾನ ಪತ್ತೆಯಾಗಿದೆ.

ಈ ಸ್ಥಳದಲ್ಲಿ ಹಲವು ಬಣ್ಣಗಳುಳ್ಳ ತೈಲದ ವೃತ್ತಗಳು ಕಂಡುಬಂದಿದ್ದು, ತೈಲದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಭಾರತೀಯ ಸಾಗರ ತಂತ್ರಜ್ಞಾನ ಸಂಸ್ಥೆ ಕೂಡ ತನ್ನ ಸಂಶೋಧನಾ ನೌಕೆಯನ್ನು ಈ ಜಾಕಕ್ಕೆ ಕಳುಹಿಸಿದೆ.
ಪತ್ತೆ ಕಾರ್ಯದಲ್ಲಿ ಐಸಿಜಿ ಸಾರಂಗ್, ಅಮೇಯಾ, ಅಭೀಕ್, ರಾಜ್ ತರಂಗ್, ಸಿ-415, ಐಸಿ-119, ಐಸಿ-120, ಐಎನ್ಎಸ್ ಖುಕ್ರಿ, ಚೆಟ್ಲಟ್, ಕೋರಾದಿವ್ ಮತ್ತು ಕಾರ್ನಿಕೋಬಾರ್ ತೊಡಗಿಕೊಂಡಿವೆ. ಸೋಮವಾರ ನಾಪತ್ತೆಯಾಗಿದ್ದ ವಿಮಾನದಲ್ಲಿ ಮೂವರು ಜನರಿದ್ದರು.
#ICGDornier 1st Pic. Multi-coloured oil seen in concentric circles indicating oozing of oil in area under focus. pic.twitter.com/Cr8OQNTw6D
— Sitanshu Kar (@SpokespersonMoD) June 13, 2015 -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications