ಗಮನ ಸೆಳೆದ ಕರುಣಾನಿಧಿ ಅವರ ಶವ ಪೆಟ್ಟಿಗೆ ಮೇಲಿನ ಸಾಲು!
Recommended Video

ಚೆನ್ನೈ, ಆಗಸ್ಟ್ 08 : ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ವಿಧಿವಶರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ರಾಜಾಜಿ ಹಾಲ್ನಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ. ಕರುಣಾನಿಧಿ ಅವರ ಪಾರ್ಥಿವ ಶರೀರಿ ಇರುವ ಪೆಟ್ಟಿಗೆ ಮೇಲೆ ಬರೆದ ಸಾಲು ಗಮನ ಸೆಳೆಯುತ್ತಿದೆ.
5 ಬಾರಿ ಮುಖ್ಯಮಂತ್ರಿಯಾಗಿ, 13 ಬಾರಿ ಶಾಸಕರಾಗಿ ಎಂ.ಕರುಣಾನಿಧಿ ಜನರಿಗೊಸ್ಕರ ಹಲವಾರು ಕೆಲಸಗಳನ್ನು ಮಾಡಿದ್ದಾರೆ. ಸುಮಾರು 60 ವರ್ಷಗಳ ಕಾಲ ಸಕ್ರಿಯ ರಾಜಕಾರಣವನ್ನು ಮಾಡಿದ್ದಾರೆ. ಈಗ ಅವರು ಚಿರ ನಿದ್ರೆಗೆ ಜಾರಿದ್ದಾರೆ.
ಕರುಣಾನಿಧಿ ಅವರ ಶವ ಪೆಟ್ಟಿಗೆ ಮೇಲೆ ಬರೆದಿರುವ ಸಾಲು ಎಲ್ಲರ ಗಮನ ಸೆಳೆಯುತ್ತಿದೆ. ಕರುಣಾನಿಧಿ ಅವರು ಹಲವಾರು ಚಿತ್ರಗಳಿಗೆ ಸಂಭಾಷಣೆ ಬರೆದಿದ್ದಾರೆ. ಅವರ ಪಾರ್ಥಿವ ಶರೀರ ಇರುವ ಪೆಟ್ಟಿಗೆ ಮೇಲೆ ಬರೆದ ಸಾಲನ್ನು ಅಭಿಮಾನಿಗಳು ಕಂಡು ಭಾವುಕರಾಗಿದ್ದಾರೆ.

ಶವ ಪೆಟ್ಟಿಗೆಯ ಒಂದು ಕಡೆ 'A person who continued to work without rest, now takes rest' ಎಂದು ತಮಿಳಿನಲ್ಲಿ ಬರೆಯಲಾಗಿದೆ. ಮತ್ತೊಂದು ಬದಿಯಲ್ಲಿ ಕಲೈಂಗರ್ ಕರುಣಾನಿಧಿ, ಡಿಎಂಕೆ ಅಧ್ಯಕರು ಎಂದು ಬರೆಯಲಾಗಿದೆ.
'A person who continued to work without rest, now takes rest' written on the coffin of #Karunanidhi pic.twitter.com/diosM06Lbf
— ANI (@ANI) August 8, 2018
ಎಂ.ಕರುಣಾನಿಧಿ ಅವರ ಅಂತ್ಯ ಸಂಸ್ಕಾರದ ಬಗ್ಗೆ ಇದ್ದ ಗೊಂದಲ ಬಗೆಹರಿದಿದೆ. ಚೆನ್ನೈನ ಮರೀನಾ ಬಿಚ್ನಲ್ಲಿ ಸಂಜೆ 6 ಗಂಟೆಗೆ ಅಂತ್ಯ ಸಂಸ್ಕಾರ ನಡೆಯಲಿದೆ. ಸಂಜೆ 4 ಗಂಟೆಗೆ ರಾಜಾಜಿ ಹಾಲ್ನಿಂದ ಪಾರ್ಥಿವ ಶರೀರದ ಮೆರವಣಿಗೆ ಆರಂಭವಾಗಲಿದೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications