ಜಯಲಲಿತಾ ಪಾರ್ಥಿವ ಶರೀರ ಸುಡದೆ, ಹೂಳಿದ್ದು ಏಕೆ?
ಜಯಲಲಿತಾ ಅಂತ್ಯಕ್ರಿಯೆ ವಿಧಾನವನ್ನು ನಿರ್ಧರಿಸಿದ್ದು ಎಐಎಡಿಎಂಕೆ. ಇದರಲ್ಲಿ ಅಮ್ಮನ ಕುಟುಂಬದವರ ತೀರ್ಮಾನದಂತೆ ಏನೂ ಆಗಿಲ್ಲ. ಹಾಗಿದ್ದರೆ ಪಕ್ಷದ ಉದ್ದೇಶವೇನು, ಜಯಲಲಿತಾ ತಮ್ಮ ಅಂತ್ಯಸಂಸ್ಕಾರ ಹೇಗೆ ಆಗಬೇಕು ಎಂದು ಮುಂಚೆಯೇ ತಿಳಿಸಿದ್ದರಾ?
ಚೆನ್ನೈ, ಡಿಸೆಂಬರ್ 7: ತಮಿಳುನಾಡಿನ ದಿವಂಗತ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಪಾರ್ಥಿವ ಶರೀರವನ್ನು ಸುಡದೆ, ಹೂಳಿದ್ದು ಏಕೆ ಎಂಬ ಬಗ್ಗೆ ಪ್ರಶ್ನೆ ಹುಟ್ಟಿಕೊಂಡಿದೆ. ಜಯಲಲಿತಾ ತಮಿಳು ಅಯ್ಯಂಗಾರ್ ಕುಟುಂಬಕ್ಕೆ ಸೇರಿದವರು. ಆ ಸಂಪ್ರದಾಯದಂತೆ ದಹನ ಮಾಡುತ್ತಾರೆ. ಆದರೆ ಈಗ ಹೂಳಲಾಗಿದೆ.[ಜಯಲಲಿತಾ ಅಪರೂಪದ ಚಿತ್ರಗಳು]
ಜಯಲಲಿತಾ ಅವರು ಕಳೆದ ಸೋಮವಾರ ರಾತ್ರಿ ನಿಧನರಾದರು. ಮರೀನಾ ಬೀಚ್ ನಲ್ಲಿರುವ ತಮಿಳುನಾಡಿನ ದಿವಂಗತ ಮುಖ್ಯಮಂತ್ರಿ, ಜಯಾ ರಾಜಕೀಯ ಗುರು ಎಂ.ಜಿ.ರಾಮಚಂದ್ರನ್ ಸ್ಮಾರಕದ ಪಕ್ಕದಲ್ಲೇ ಆಕೆಯ ಅಂತ್ಯಕ್ರಿಯೆಯು ಆಯಿತು. ಈ ರೀತಿಯ ಅಂತ್ಯಕ್ರಿಯೆ ಮಾಡುವುದಕ್ಕೆ ಎರಡು ಕಾರಣಗಳಿವೆ.[ಮಂಡ್ಯದಲ್ಲಿ ಜಯಲಲಿತಾ ಸಮಾಧಿ, ಜೆಡಿಎಸ್ ಸಂಸದರ ಆಲೋಚನೆ!]

ಎಂಜಿಆರ್ ಹಾಗೂ ಅಣ್ಣಾ ದೊರೈ ಅವರಿಗೆ ಮಾಡಿದಂತೆ ಜಯಲಲಿತಾ ಅವರ ಸ್ಮಾರಕ ನಿರ್ಮಾಣ ಮಾಡಬೇಕು ಎಂಬುದು ಎಐಎಡಿಎಂಕೆ ಪಕ್ಷದ ಇಂಗಿತ. ಆದ್ದರಿಂದ ಜಯಾ ಅಂತ್ಯಕ್ರಿಯೆ ಹೇಗೆ ಮಾಡಬೇಕು ಎಂಬುದು ಪಕ್ಷದ ನಿರ್ಧಾರವಾಗಿತ್ತೇ ಹೊರತು ಕುಟುಂಬದವರ ತೀರ್ಮಾನ ಇದರಲ್ಲಿ ಇರಲಿಲ್ಲ.[ಪನ್ನೀರ್ ಸೆಲ್ವಂ ಅಂತಿಮವಾಗಿದ್ದು ಹೇಗೆ: ಎಐಎಡಿಎಂಕೆ ಒಳಸುಳಿಗಳು]
ಸ್ಮಾರಕ ನಿರ್ಮಾಣ ಮಾಡಾಬೇಕು ಎಂಬ ಕಾರಣಕ್ಕಾಗಿ ದೇಹವನ್ನು ಹೂಳಲಾಯಿತು. ಇನ್ನೊಂದು ಕಾರಣ ದ್ರಾವಿಡ ಸಂಸ್ಕೃತಿ. ಆ ಪ್ರಕಾರ ಯಾವುದೇ ಸಂಪ್ರದಾಯ ಆಚರಣೆಗೆ ಅವಕಾಶ ಇಲ್ಲ. ಕೆಲವು ಅಧಿಕಾರಿಗಳು ಹೇಳುವ ಪ್ರಕಾರ, ತನ್ನ ರಾಜಕೀಯ ಗುರು ಎಂಜಿಆರ್ ಪಕ್ಕದಲ್ಲೇ ಹೂಳಬೇಕು ಎಂಬುದು ಜಯಲಲಿತಾ ಅವರ ಇಚ್ಛೆಯಾಗಿತ್ತು.
-
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications