ಹೊತ್ತಿ ಉರಿದ ನಂದಿ ಬೆಟ್ಟ, 80 ಎಕರೆ ಅರಣ್ಯ ನಾಶ
ಚಿಕ್ಕಬಳ್ಳಾಪುರ, ಫೆ 24: ಕಳೆದ ನಾಲ್ಕು ದಿನಗಳ ಹಿಂದೆ ಚಾಮರಾಜನಗರದ ಬಂಡೀಪುರ ಅರಣ್ಯದಲ್ಲಿ ಉಂಟಾದ ಕಾಡ್ಗಿಚ್ಚು ಆರುವ ಮುನ್ನವೇ ಚಿಕ್ಕಬಳ್ಳಾಪುರದ ಕಾಡಿನಲ್ಲಿಯೂ ಬೆಂಕಿ ಕಾಣಿಸಿಕೊಂಡಿದೆ.
ಹೊತ್ತಿ ಉರಿದ ಬಂಡೀಪುರ: ಬೆಂಕಿಯಲ್ಲಿ ಬೆಂದ ಪ್ರಾಣಿಗಳು, 2500 ಎಕರೆ ಅರಣ್ಯ ಪ್ರದೇಶ ನಾಶ
ಸುಮಾರು 80 ಎಕರೆಯಷ್ಟು ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ನಂದಿ ಗಿರಿಧಾಮದ ಸುಲ್ತಾನಪೇಟೆ ಭಾಗದಿಂದ ಗಿರಿಧಾಮದ ಟಿಪ್ಪು ಬೇಸಿಗೆ ಆರಮನೆಯ ಹಿಂಭಾಗದವರೆಗೂ ಬೆಂಕಿ ಹೊತ್ತಿಕೊಂಡು ಬೆಟ್ಟದಮೇಲಿನ ಕೋಟೆಯ ಕಾಲ್ನಡಿಗೆ ಮಾರ್ಗದ ಸುತ್ತಮುತ್ತಲೂ ಸಂಪೂರ್ಣ ಬೆಂಕಿ ಆವರಿಸಿ ಆತಂಕ ಸೃಷ್ಟಿಯಾಗಿದೆ.
ನಂದಿಬೆಟ್ಟ ಸಾಕಷ್ಟು ಎತ್ತರ ಹಾಗೂ ವಿಶಾಲವಾಗಿದ್ದು, ನಂದಿಬೆಟ್ಟದ ತಪ್ಪಲಿನ ಜಾಗ ಯಾರೂ ಹೋಗಲಾಗದಷ್ಟು ಕಲ್ಲು ಮುಳ್ಳುಗಳ ದುರ್ಗುಮ ಹಾದಿ. ಹೀಗಾಗಿ ಬೆಂಕಿ ಬಿದ್ದ ಜಾಗಕ್ಕೆ ಹೋಗಿ ಬೆಂಕಿ ನಂದಿಸೋದು ಅಸಾಧ್ಯವಾದ ಕೆಲಸ, ಇದ್ರಿಂದ ನಂದಿಬೆಟ್ಟದಲ್ಲಿ ಬೆಂಕಿ ಹೊತ್ತಿಕೊಂಡರೂ ತಾನಾಗೇ ನಂದಿ ಹೋಗಬೇಕೆ ಹೊರತು ಯಾರೂ ಬೆಂಕಿಯ ಜಾ್ವಲೆಯನ್ನು ಬಲವಂತವಾಗಿ ನಂದಿಸಲಾಗವುದಿಲ್ಲ. ಹೀಗಾಗಿ ಪ್ರತಿ ವರ್ಷವೂ ಬೇಸಿಗೆಯಲ್ಲಿ ಇಂತಹ ಅವಘಡಗಳು ಮರುಕಳಿಸುತ್ತಲೇ ಇರುತ್ತವೆ.

ಬೆಂಕಿ ಹೊತ್ತಿಕೊಂಡ ವಿಷಯ ತಿಳಿದ ನಂಧಿಗಿರಿಧಾಮದ ಸಿಬ್ಬಂದಿ ಸಾಕಷ್ಟು ಹರಸಾಹಸ ಪಟ್ಟು ಬೆಂಕಿ ನಂದಿಸಲು ಪ್ರಯತ್ನಿಸಲು ಯತ್ನಿಸಿದರಾದರೂ ಸಿಬ್ಬಂದಿಯ ಪ್ರಯತ್ನ ಫಲಪ್ರದವಾಗಿಲ್ಲ, ಆದರೂ ಬೆಂಕಿ ಬೆಟ್ಟದ ಮೇಲೆ ತಾಗದಂತೆ ಗಂಟೆಗಟ್ಟಲೇ ಹರಸಾಹಸಪಟ್ಟು ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಬೆಟ್ಟದ ಸುತ್ತಮುತ್ತಲೂ ಹೊತ್ತಿಕೊಂಡಿರೋ ಜಾಗಕ್ಕೆ ಆಗ್ನಿಶಾಮಕ ವಾಹನವಾನ ಸೇರಿದಂತೆ ಇನ್ನಿತರರು ಯಾರೂ ಸಹ ಹೋಗಲು ಸಾಧ್ಯವಾಗದ ಕಾರಣ ನೋಡು ನೋಡುತ್ತಲೇ ಬೆಂಕಿ ಮುಗಿಲೆತ್ತರಕ್ಕೆ ಆವರಿಸಿ ನರ್ತನ ಮಾಡಿತ್ತು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications