ಹೊತ್ತಿ ಉರಿದ ನಂದಿ ಬೆಟ್ಟ, 80 ಎಕರೆ ಅರಣ್ಯ ನಾಶ
ಚಿಕ್ಕಬಳ್ಳಾಪುರ, ಫೆ 24: ಕಳೆದ ನಾಲ್ಕು ದಿನಗಳ ಹಿಂದೆ ಚಾಮರಾಜನಗರದ ಬಂಡೀಪುರ ಅರಣ್ಯದಲ್ಲಿ ಉಂಟಾದ ಕಾಡ್ಗಿಚ್ಚು ಆರುವ ಮುನ್ನವೇ ಚಿಕ್ಕಬಳ್ಳಾಪುರದ ಕಾಡಿನಲ್ಲಿಯೂ ಬೆಂಕಿ ಕಾಣಿಸಿಕೊಂಡಿದೆ.
ಹೊತ್ತಿ ಉರಿದ ಬಂಡೀಪುರ: ಬೆಂಕಿಯಲ್ಲಿ ಬೆಂದ ಪ್ರಾಣಿಗಳು, 2500 ಎಕರೆ ಅರಣ್ಯ ಪ್ರದೇಶ ನಾಶ
ಸುಮಾರು 80 ಎಕರೆಯಷ್ಟು ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ನಂದಿ ಗಿರಿಧಾಮದ ಸುಲ್ತಾನಪೇಟೆ ಭಾಗದಿಂದ ಗಿರಿಧಾಮದ ಟಿಪ್ಪು ಬೇಸಿಗೆ ಆರಮನೆಯ ಹಿಂಭಾಗದವರೆಗೂ ಬೆಂಕಿ ಹೊತ್ತಿಕೊಂಡು ಬೆಟ್ಟದಮೇಲಿನ ಕೋಟೆಯ ಕಾಲ್ನಡಿಗೆ ಮಾರ್ಗದ ಸುತ್ತಮುತ್ತಲೂ ಸಂಪೂರ್ಣ ಬೆಂಕಿ ಆವರಿಸಿ ಆತಂಕ ಸೃಷ್ಟಿಯಾಗಿದೆ.
ನಂದಿಬೆಟ್ಟ ಸಾಕಷ್ಟು ಎತ್ತರ ಹಾಗೂ ವಿಶಾಲವಾಗಿದ್ದು, ನಂದಿಬೆಟ್ಟದ ತಪ್ಪಲಿನ ಜಾಗ ಯಾರೂ ಹೋಗಲಾಗದಷ್ಟು ಕಲ್ಲು ಮುಳ್ಳುಗಳ ದುರ್ಗುಮ ಹಾದಿ. ಹೀಗಾಗಿ ಬೆಂಕಿ ಬಿದ್ದ ಜಾಗಕ್ಕೆ ಹೋಗಿ ಬೆಂಕಿ ನಂದಿಸೋದು ಅಸಾಧ್ಯವಾದ ಕೆಲಸ, ಇದ್ರಿಂದ ನಂದಿಬೆಟ್ಟದಲ್ಲಿ ಬೆಂಕಿ ಹೊತ್ತಿಕೊಂಡರೂ ತಾನಾಗೇ ನಂದಿ ಹೋಗಬೇಕೆ ಹೊರತು ಯಾರೂ ಬೆಂಕಿಯ ಜಾ್ವಲೆಯನ್ನು ಬಲವಂತವಾಗಿ ನಂದಿಸಲಾಗವುದಿಲ್ಲ. ಹೀಗಾಗಿ ಪ್ರತಿ ವರ್ಷವೂ ಬೇಸಿಗೆಯಲ್ಲಿ ಇಂತಹ ಅವಘಡಗಳು ಮರುಕಳಿಸುತ್ತಲೇ ಇರುತ್ತವೆ.

ಬೆಂಕಿ ಹೊತ್ತಿಕೊಂಡ ವಿಷಯ ತಿಳಿದ ನಂಧಿಗಿರಿಧಾಮದ ಸಿಬ್ಬಂದಿ ಸಾಕಷ್ಟು ಹರಸಾಹಸ ಪಟ್ಟು ಬೆಂಕಿ ನಂದಿಸಲು ಪ್ರಯತ್ನಿಸಲು ಯತ್ನಿಸಿದರಾದರೂ ಸಿಬ್ಬಂದಿಯ ಪ್ರಯತ್ನ ಫಲಪ್ರದವಾಗಿಲ್ಲ, ಆದರೂ ಬೆಂಕಿ ಬೆಟ್ಟದ ಮೇಲೆ ತಾಗದಂತೆ ಗಂಟೆಗಟ್ಟಲೇ ಹರಸಾಹಸಪಟ್ಟು ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಬೆಟ್ಟದ ಸುತ್ತಮುತ್ತಲೂ ಹೊತ್ತಿಕೊಂಡಿರೋ ಜಾಗಕ್ಕೆ ಆಗ್ನಿಶಾಮಕ ವಾಹನವಾನ ಸೇರಿದಂತೆ ಇನ್ನಿತರರು ಯಾರೂ ಸಹ ಹೋಗಲು ಸಾಧ್ಯವಾಗದ ಕಾರಣ ನೋಡು ನೋಡುತ್ತಲೇ ಬೆಂಕಿ ಮುಗಿಲೆತ್ತರಕ್ಕೆ ಆವರಿಸಿ ನರ್ತನ ಮಾಡಿತ್ತು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications