ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿಕ್ಕಮಗಳೂರು; ಮರಕ್ಕೆ ಟೊಯೊಟ ಡಿಕ್ಕಿ ಹೊಡೆದು ಮೂವರು ಸಾವು

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಜುಲೈ 12: ಚಾಲಕನ ನಿಯಂತ್ರಣ ತಪ್ಪಿ ಟೊಯೋಟಾವೊಂದು ಮರಕ್ಕೆ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗಿನ ಜಾವ ಚಿಕ್ಕಮಗಳೂರು ತಾಲ್ಲೂಕಿನ ಉದ್ದೇಬೋರನಹಳ್ಳಿ ಬಳಿ ನಡೆದಿದೆ.

 ಕರಾಳ ಕ್ಷಣ: ಜೀವ ಉಳಿಸಿಕೊಳ್ಳಲು ಹೆಣಗಳ ಮೇಲೆ ಹತ್ತುತ್ತಿದ್ದರು! ಕರಾಳ ಕ್ಷಣ: ಜೀವ ಉಳಿಸಿಕೊಳ್ಳಲು ಹೆಣಗಳ ಮೇಲೆ ಹತ್ತುತ್ತಿದ್ದರು!

ಮಹೇಶ್, ನಾಗರಾಜ್, ಸುರೇಶ ಅಪಘಾತದಲ್ಲಿ ಮೃತಪಟ್ಟವರು. ಗಾಯಾಳುಗಳನ್ನು ಚಿಕ್ಕಮಗಳೂರು ಜಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಎಲ್ಲರೂ ಬಳ್ಳಾರಿ ಜಿಲ್ಲೆಯ ಹಗರಿ ಬೊಮ್ಮನಹಳ್ಳಿಯವರು ಎಂದು ತಿಳಿದುಬಂದಿದೆ.

3 died in accident near chikkamagaluru

ನಿನ್ನೆ ಧರ್ಮಸ್ಥಳಕ್ಕೆ ಬಂದಿದ್ದ ಈ ಆರು ಮಂದಿ ಮಂಜುನಾಥ ದರ್ಶನ ಪಡೆದು ಮರಳಿ ಬಳ್ಳಾರಿಗೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕಡೂರು ತಾಲ್ಲೂಕಿನ ಸಖರಾಯ ಪಟ್ಟಣದಲ್ಲಿ ಪ್ರಕರಣ ದಾಖಲಾಗಿದೆ.

English summary
Three people were killed and three others were seriously injured in when a Toyota collided to the tree. The incident happened in uddeboranahalli in chikkamagaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X