ಕಾಫಿನಾಡಲ್ಲಿ ಇಂದು 82 ಮಂದಿಗೆ ಕೊರೊನಾ ಸೋಂಕು ದೃಢ
ಚಿಕ್ಕಮಗಳೂರು, ಜುಲೈ 22: ಕಾಫಿನಾಡಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಮುಂದುವರಿದಿವೆ. ಜಿಲ್ಲೆಯಲ್ಲಿ ಇಂದು 82 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
Recommended Video
ಟ್ಯಾಂಕರ್
ನಲ್ಲಿ
ಇದ್ದ
ಹಾಲನ್ನು
ರಸ್ತೆಗೆ
ಚೆಲ್ಲಿದ
ಪ್ರತಿಭಟನಾಕಾರರು
|
Oneindia
Kannada
ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕು ಪ್ರಕರಣದಿಂದ ಇಬ್ಬರ ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು 500 ರ ಗಡಿ ತಲುಪಿದ್ದು, ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೆ 68 ಜನರಿಗೆ ಕೊರೊನಾ ಸೋಂಕು ದೃಢ
ಇಂದಿನ ಪ್ರಕರಣಗಳಲ್ಲಿ ಕಡೂರು 21, ಚಿಕ್ಕಮಗಳೂರು 29, ಶೃಂಗೇರಿ 2, ಕೊಪ್ಪ 5, ಎನ್.ಆರ್ ಪುರ 8, ಮೂಡಿಗೆರೆ 13, ಅಜ್ಜಂಪುರ 1, ತರೀಕೆರೆಯಲ್ಲಿ 3 ಸೋಂಕು ಪ್ರಕರಣ ದಾಖಲಾಗಿವೆ.
256 ಮಂದಿ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 484 ಕ್ಕೆ ಏರಿಕೆಯಾಗಿದೆ. ಆಸ್ಪತ್ರೆಯಿಂದ ಇಂದು 51 ಜನ ಬಿಡುಗಡೆಯಾಗಿದ್ದಾರೆ.
Comments
chikkamagaluru coronavirus health department hospital district kannada news ಚಿಕ್ಕಮಗಳೂರು ವೈರಸ್ ಆಸ್ಪತ್ರೆ ಕನ್ನಡ ಸುದ್ದಿ
English summary
The total number of infected persons in Chikmagalur district has increased to 484. 51 people have been released from the hospital today.