ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ 9ನೇ ಬಲಿ

ಚಿಕ್ಕಮಗಳೂರು, ಜುಲೈ 19: ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊರೊನಾ ವೈರಸ್ ಗೆ ಮತ್ತೆ ಇಬ್ಬರು ಸಾವನ್ನಪ್ಪಪಿದ್ದು, ಇದರಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊರೊನಾ ವೈರಸ್ ಗೆ ಬಲಿಯಾದವರ ಸಂಖ್ಯೆ 9 ಕ್ಕೆ ಏರಿದೆ.

Recommended Video

      Indiaದಲ್ಲಿ Corona ಕಾಟ ಆಗಸ್ಟ್ ತಿಂಗಳಲ್ಲಿ ತಾರಕಕ್ಕೇರಲಿದೆ! | Oneindia Kannada

      ಚಿಕ್ಕಮಗಳೂರು ನಗರದ ಮಾಜಿ ನಗರಸಭಾ ಸದಸ್ಯ ಹಾಗೂ 72 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ. ವೃದ್ಧನು ಸಕ್ಕರೆ ಕಾಯಿಲೆ ಸೇರಿದಂತೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು, ಇತ್ತೀಚಿಗೆ ಬೆಂಗಳೂರಿಗೆ ಹೋಗಿ ಬಂದಿದ್ದರು.

      ಚಿಕ್ಕಮಗಳೂರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಸಾವುಗಳ ಸಂಖ್ಯೆಯೂ ಏರುತ್ತಿರುವ ಕಾರಣ ಚಿಕ್ಕಮಗಳೂರು ಜಿಲ್ಲೆಯ ಜನರು ಆತಂಕಗೊಂಡಿದ್ದಾರೆ.

      9th Death Report Today Due To Coronavirus Infection In Chikkamagaluru

      ರಾಮನಗರ ಜಿಲ್ಲೆಯಲ್ಲಿ ಇಂದು 34 ಕೋವಿಡ್ ಪ್ರಕರಣ ದೃಢ

      ರಾಮನಗರ ಜಿಲ್ಲೆಯಲ್ಲಿ ಇಂದು ಒಂದೇ ದಿನ 34 ಕೊರೊನಾ ವೈರಸ್ ಪ್ರಕರಣಗಳು ದೃಢವಾಗಿವೆ. ಜಿಲ್ಲಾ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಿದ್ದು, ಚನ್ನಪಟ್ಟಣ ತಾಲ್ಲೂಕಿನಲ್ಲಿ- 4, ಮಾಗಡಿ ತಾಲ್ಲೂಕಿನಲ್ಲಿ- 8, ಕನಕಪುರ ತಾಲ್ಲೂಕಿನಲ್ಲಿ -2, ರಾಮನಗರ ತಾಲ್ಲೂಕಿನಲ್ಲಿ- 20 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

      ಸೋಂಕಿತರನ್ನು ಚಿಕಿತ್ಸೆಗಾಗಿ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ರಾಮನಗರ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ 462 ಕ್ಕೆ ಏರಿಕೆ ಕಂಡಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+