ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ 9ನೇ ಬಲಿ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಜುಲೈ 19: ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊರೊನಾ ವೈರಸ್ ಗೆ ಮತ್ತೆ ಇಬ್ಬರು ಸಾವನ್ನಪ್ಪಪಿದ್ದು, ಇದರಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊರೊನಾ ವೈರಸ್ ಗೆ ಬಲಿಯಾದವರ ಸಂಖ್ಯೆ 9 ಕ್ಕೆ ಏರಿದೆ.

Recommended Video

Indiaದಲ್ಲಿ Corona ಕಾಟ ಆಗಸ್ಟ್ ತಿಂಗಳಲ್ಲಿ ತಾರಕಕ್ಕೇರಲಿದೆ! | Oneindia Kannada

ಚಿಕ್ಕಮಗಳೂರು ನಗರದ ಮಾಜಿ ನಗರಸಭಾ ಸದಸ್ಯ ಹಾಗೂ 72 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ. ವೃದ್ಧನು ಸಕ್ಕರೆ ಕಾಯಿಲೆ ಸೇರಿದಂತೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು, ಇತ್ತೀಚಿಗೆ ಬೆಂಗಳೂರಿಗೆ ಹೋಗಿ ಬಂದಿದ್ದರು.

ಮಲೆನಾಡು ಪ್ರದೇಶದಲ್ಲಿ ಮುಂದುವರೆದ ಮಳೆಯ ಅಬ್ಬರಮಲೆನಾಡು ಪ್ರದೇಶದಲ್ಲಿ ಮುಂದುವರೆದ ಮಳೆಯ ಅಬ್ಬರ

ಚಿಕ್ಕಮಗಳೂರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಸಾವುಗಳ ಸಂಖ್ಯೆಯೂ ಏರುತ್ತಿರುವ ಕಾರಣ ಚಿಕ್ಕಮಗಳೂರು ಜಿಲ್ಲೆಯ ಜನರು ಆತಂಕಗೊಂಡಿದ್ದಾರೆ.

9th Death Report Today Due To Coronavirus Infection In Chikkamagaluru

ರಾಮನಗರ ಜಿಲ್ಲೆಯಲ್ಲಿ ಇಂದು 34 ಕೋವಿಡ್ ಪ್ರಕರಣ ದೃಢ

ರಾಮನಗರ ಜಿಲ್ಲೆಯಲ್ಲಿ ಇಂದು ಒಂದೇ ದಿನ 34 ಕೊರೊನಾ ವೈರಸ್ ಪ್ರಕರಣಗಳು ದೃಢವಾಗಿವೆ. ಜಿಲ್ಲಾ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಿದ್ದು, ಚನ್ನಪಟ್ಟಣ ತಾಲ್ಲೂಕಿನಲ್ಲಿ- 4, ಮಾಗಡಿ ತಾಲ್ಲೂಕಿನಲ್ಲಿ- 8, ಕನಕಪುರ ತಾಲ್ಲೂಕಿನಲ್ಲಿ -2, ರಾಮನಗರ ತಾಲ್ಲೂಕಿನಲ್ಲಿ- 20 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ಚನ್ನಪಟ್ಟಣ ತಾಲ್ಲೂಕು ಆಸ್ಪತ್ರೆಯ ವೈದ್ಯ ಹಾಗೂ 3 ಸಿಬ್ಬಂದಿಗೆ ಕೊರೊನಾ ಸೋಂಕುಚನ್ನಪಟ್ಟಣ ತಾಲ್ಲೂಕು ಆಸ್ಪತ್ರೆಯ ವೈದ್ಯ ಹಾಗೂ 3 ಸಿಬ್ಬಂದಿಗೆ ಕೊರೊನಾ ಸೋಂಕು

ಸೋಂಕಿತರನ್ನು ಚಿಕಿತ್ಸೆಗಾಗಿ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ರಾಮನಗರ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ 462 ಕ್ಕೆ ಏರಿಕೆ ಕಂಡಿದೆ.

English summary
Again Two people Died For Coronavirus in Chikkamagaluru district, rise in the number of coronavirus Deaths to nine.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X