ಸೋಮ್ಲಾಪುರದಲ್ಲಿ 13 ಅಡಿ ಉದ್ದವಿರುವ ಬೃಹತ್ ಕಾಳಿಂಗ ಸರ್ಪ ಸೆರೆ
Recommended Video

ಚಿಕ್ಕಮಗಳೂರು, ನವೆಂಬರ್.20: ಕೊಪ್ಪ ತಾಲೂಕಿನ ಸೋಮ್ಲಾಪುರ ಗ್ರಾಮದ ಚೈತ್ರಾ ಕುಮಾರ್ ಮನೆಯಲ್ಲಿ ಒಂದು ವಾರದಿಂದ ವಾಸವಿದ್ದ ಬೃಹತ್ ಕಾಳಿಂಗ ಸರ್ಪವನ್ನು ಸೆರೆ ಹಿಡಿಯಲಾಗಿದೆ.
13 ಅಡಿಯಿರುವ ಈ ಕಾಳಿಂಗ ಸರ್ಪ ಅಡಿಕೆ ಮರದ ಲಾಟಿನಲ್ಲಿ ಅಡಗಿ ಕೂತಿತ್ತು. ಇದನ್ನು ಕಂಡೊಡನೆ ಭಯಗೊಂಡ ಮನೆಯವರು ಉರಗ ತಜ್ಞ ಸ್ನೇಕ್ ಹರೀಂದ್ರ ಅವರಿಗೆ ಕರೆ ಮಾಡಿದ್ದಾರೆ. ಸ್ನೇಕ್ ಹರೀಂದ್ರ ಅವರು ಒಂದು ಗಂಟೆ ಕಾರ್ಯಚರಣೆ ನಡೆಸಿದ ನಂತರ ಕಾಳಿಂಗ ಸರ್ಪ ಸೆರೆಯಾಗಿದೆ.
ಕೊನೆಗೆ ಅರಣ್ಯ ಸಿಬ್ಬಂದಿ ನೇತೃತ್ವದಲ್ಲಿ ಹರೀಂದ್ರ ಸರ್ಪವನ್ನು ಕಾಡಿಗೆ ಬಿಟ್ಟು ಬಂದಿದ್ದಾರೆ.

ಕೆಲವು ವಾರಗಳ ಹಿಂದೆಯಷ್ಟೇ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೈಲೂರು ಪರಿಸರದಲ್ಲಿ ಕಾಳಿಂಗ ಸರ್ಪವೊಂದು ಕಾಣಿಸಿಕೊಂಡಿತ್ತು. ಈ ಹಿಂದೆಯೂ ಇದೇ ಹಾವನ್ನು ಕಂಡ ಗ್ರಾಮಸ್ಥರು ಬೆಚ್ಚಿಬಿದ್ದಿದ್ದರು. ಆದರೆ ಈ ಬಾರಿ ಉರಗತಜ್ಞರ ಸಹಾಯದಿಂದ ಹಾವನ್ನು ಸೆರೆಹಿಡಿಯುವಲ್ಲಿ ಗ್ರಾಮಸ್ಥರು ಯಶಸ್ವಿಯಾದರು.

ಎರಡು ತಿಂಗಳ ಹಿಂದೆ ಕಾರ್ಕಳ ತಾಲೂಕಿನ ಜಾರ್ಕಳ, ಅರ್ಜೆಡ್ಡು ಗ್ರಾಮದಲ್ಲಿ ಈ ಕಾಳಿಂಗ ಹಾವು ಮರವೇರಿ ಕುಳಿತು ಗ್ರಾಮಸ್ಥರ ನಿದ್ದೆಗೆಡಿಸಿತ್ತು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications