ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿಕ್ಕಮಗಳೂರಿನಲ್ಲಿ ಮಚ್ಚು ಹಿಡಿದ ಮಹಿಳೆ ಕಂಡು ಭಯಗೊಂಡ ಜನ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

Recommended Video

Deepavali 2018 : ದೀಪಾವಳಿ ಅಮಾವಾಸ್ಯೆ ದಿನ ಲಕ್ಷ್ಮಿ ಪೂಜೆ ಮಾಡುವುದು ಹೇಗೆ? | Oneindia Kannada

ಚಿಕ್ಕಮಗಳೂರು, ನವೆಂಬರ್.05:ಇಲ್ಲಿನ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಭಾನುವಾರ ರಾತ್ರಿ (ನ.04) ಮಚ್ಚು ಹಿಡಿದು ಓಡಾಡುತ್ತಿದ್ದ ಮಹಿಳೆಯೊಬ್ಬರು "ಯಾರಾದರೂ ಮಾತನಾಡಿದರೆ ತಲೆ ಕಡಿಯುತ್ತೇನೆ" ಎಂದು ಹೇಳುತ್ತಿದ್ದ ಘಟನೆ ಬೆಳಕಿಗೆ ಬಂದಿದೆ.

ದೀಪಾವಳಿ ವಿಶೇಷ ಪುರವಣಿ

ಚಿಕ್ಕಮಗಳೂರಿನ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಓಡಾಡಿಕೊಂಡಿದ್ದ ಈ ಮಹಿಳೆಯನ್ನು ಮಾನಸಿಕ ಅಸ್ವಸ್ಥಳು ಎಂದು ಗುರುತಿಸಲಾಗಿದೆ. ಮಹಿಳೆ ರಾತ್ರಿಯಿಡೀ ಮಚ್ಚು ಹಿಡಿದು ಓಡಾಡುತ್ತಿರುವುದನ್ನು ಕಂಡ ಜನ, ಪ್ರಯಾಣಿಕರು ಗಾಬರಿ ಬಿದ್ದಿದ್ದಾರೆ.

ವೈರಲ್ ವಿಡಿಯೋ: ರಾಮನಗರದಲ್ಲಿ ಮತಚಲಾಯಿಸೋಕೆ ಬಂದ ಹಾವು!ವೈರಲ್ ವಿಡಿಯೋ: ರಾಮನಗರದಲ್ಲಿ ಮತಚಲಾಯಿಸೋಕೆ ಬಂದ ಹಾವು!

ಆಗ ಅಲ್ಲಿಯೇ ಇದ್ದ ಸಾರ್ವಜನಿಕರು ಹಾಗೂ ಪೊಲೀಸರು ಮಹಿಳೆ ಕೈಯಿಂದ ಮಚ್ಚು ಕಸಿದುಕೊಳ್ಳಲು ಮುಂದಾಗಿದ್ದಾರೆ. ಪೊಲೀಸರಿಗೂ ಕ್ಯಾರೆ ಎನ್ನದ ಮಾನಸಿಕ ಅಸ್ವಸ್ಥ ಮಹಿಳೆ ಹತ್ತಿರ ಬಂದರೆ ತಲೆ ಕಡಿದು ಬಿಡುತ್ತೇನೆ ಎಂದು ಹೆದರಿಸಿ ಕೊನೆಗೆ ತಪ್ಪಿಸಿಕೊಂಡು ಓಡಿಹೋಗಿದ್ದಾಳೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 ಮನುಷ್ಯತ್ವವನ್ನೇ ಗೆಲ್ಲಿಸಿದ ಈ ಇಬ್ಬರ ವಿಡಿಯೋ ಈಗ ವೈರಲ್ ಮನುಷ್ಯತ್ವವನ್ನೇ ಗೆಲ್ಲಿಸಿದ ಈ ಇಬ್ಬರ ವಿಡಿಯೋ ಈಗ ವೈರಲ್

A woman was walking with a weapon in Chikmagalur bus stop

ಇದೀಗ ಸಾಮಾಜಿಕತಾಣದಲ್ಲಿ ಮಹಿಳೆ ಮಚ್ಚು ಹಿಡಿದು ಓಡಾಡುತ್ತಿದ್ದ ಘಟನೆಯ ವಿಡಿಯೋ ವೈರಲ್ ಆಗಿದೆ.

English summary
Sunday night a woman was walking with a weapon in Chikmagalur bus stop.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X