Get Updates
Get notified of breaking news, exclusive insights, and must-see stories!

ಚಿಕ್ಕಮಗಳೂರಿನಲ್ಲಿ ಮಚ್ಚು ಹಿಡಿದ ಮಹಿಳೆ ಕಂಡು ಭಯಗೊಂಡ ಜನ

Recommended Video

      Deepavali 2018 : ದೀಪಾವಳಿ ಅಮಾವಾಸ್ಯೆ ದಿನ ಲಕ್ಷ್ಮಿ ಪೂಜೆ ಮಾಡುವುದು ಹೇಗೆ? | Oneindia Kannada

      ಚಿಕ್ಕಮಗಳೂರು, ನವೆಂಬರ್.05:ಇಲ್ಲಿನ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಭಾನುವಾರ ರಾತ್ರಿ (ನ.04) ಮಚ್ಚು ಹಿಡಿದು ಓಡಾಡುತ್ತಿದ್ದ ಮಹಿಳೆಯೊಬ್ಬರು "ಯಾರಾದರೂ ಮಾತನಾಡಿದರೆ ತಲೆ ಕಡಿಯುತ್ತೇನೆ" ಎಂದು ಹೇಳುತ್ತಿದ್ದ ಘಟನೆ ಬೆಳಕಿಗೆ ಬಂದಿದೆ.

      ದೀಪಾವಳಿ ವಿಶೇಷ ಪುರವಣಿ

      ಚಿಕ್ಕಮಗಳೂರಿನ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಓಡಾಡಿಕೊಂಡಿದ್ದ ಈ ಮಹಿಳೆಯನ್ನು ಮಾನಸಿಕ ಅಸ್ವಸ್ಥಳು ಎಂದು ಗುರುತಿಸಲಾಗಿದೆ. ಮಹಿಳೆ ರಾತ್ರಿಯಿಡೀ ಮಚ್ಚು ಹಿಡಿದು ಓಡಾಡುತ್ತಿರುವುದನ್ನು ಕಂಡ ಜನ, ಪ್ರಯಾಣಿಕರು ಗಾಬರಿ ಬಿದ್ದಿದ್ದಾರೆ.

      ಆಗ ಅಲ್ಲಿಯೇ ಇದ್ದ ಸಾರ್ವಜನಿಕರು ಹಾಗೂ ಪೊಲೀಸರು ಮಹಿಳೆ ಕೈಯಿಂದ ಮಚ್ಚು ಕಸಿದುಕೊಳ್ಳಲು ಮುಂದಾಗಿದ್ದಾರೆ. ಪೊಲೀಸರಿಗೂ ಕ್ಯಾರೆ ಎನ್ನದ ಮಾನಸಿಕ ಅಸ್ವಸ್ಥ ಮಹಿಳೆ ಹತ್ತಿರ ಬಂದರೆ ತಲೆ ಕಡಿದು ಬಿಡುತ್ತೇನೆ ಎಂದು ಹೆದರಿಸಿ ಕೊನೆಗೆ ತಪ್ಪಿಸಿಕೊಂಡು ಓಡಿಹೋಗಿದ್ದಾಳೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

      A woman was walking with a weapon in Chikmagalur bus stop

      ಇದೀಗ ಸಾಮಾಜಿಕತಾಣದಲ್ಲಿ ಮಹಿಳೆ ಮಚ್ಚು ಹಿಡಿದು ಓಡಾಡುತ್ತಿದ್ದ ಘಟನೆಯ ವಿಡಿಯೋ ವೈರಲ್ ಆಗಿದೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+