ಚಿಕ್ಕಮಗಳೂರಿನಲ್ಲಿ ಮಚ್ಚು ಹಿಡಿದ ಮಹಿಳೆ ಕಂಡು ಭಯಗೊಂಡ ಜನ
Recommended Video

Deepavali 2018 : ದೀಪಾವಳಿ ಅಮಾವಾಸ್ಯೆ ದಿನ ಲಕ್ಷ್ಮಿ ಪೂಜೆ ಮಾಡುವುದು ಹೇಗೆ? | Oneindia Kannada
ಚಿಕ್ಕಮಗಳೂರು, ನವೆಂಬರ್.05:ಇಲ್ಲಿನ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಭಾನುವಾರ ರಾತ್ರಿ (ನ.04) ಮಚ್ಚು ಹಿಡಿದು ಓಡಾಡುತ್ತಿದ್ದ ಮಹಿಳೆಯೊಬ್ಬರು "ಯಾರಾದರೂ ಮಾತನಾಡಿದರೆ ತಲೆ ಕಡಿಯುತ್ತೇನೆ" ಎಂದು ಹೇಳುತ್ತಿದ್ದ ಘಟನೆ ಬೆಳಕಿಗೆ ಬಂದಿದೆ.
ಚಿಕ್ಕಮಗಳೂರಿನ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಓಡಾಡಿಕೊಂಡಿದ್ದ ಈ ಮಹಿಳೆಯನ್ನು ಮಾನಸಿಕ ಅಸ್ವಸ್ಥಳು ಎಂದು ಗುರುತಿಸಲಾಗಿದೆ. ಮಹಿಳೆ ರಾತ್ರಿಯಿಡೀ ಮಚ್ಚು ಹಿಡಿದು ಓಡಾಡುತ್ತಿರುವುದನ್ನು ಕಂಡ ಜನ, ಪ್ರಯಾಣಿಕರು ಗಾಬರಿ ಬಿದ್ದಿದ್ದಾರೆ.
ಆಗ ಅಲ್ಲಿಯೇ ಇದ್ದ ಸಾರ್ವಜನಿಕರು ಹಾಗೂ ಪೊಲೀಸರು ಮಹಿಳೆ ಕೈಯಿಂದ ಮಚ್ಚು ಕಸಿದುಕೊಳ್ಳಲು ಮುಂದಾಗಿದ್ದಾರೆ. ಪೊಲೀಸರಿಗೂ ಕ್ಯಾರೆ ಎನ್ನದ ಮಾನಸಿಕ ಅಸ್ವಸ್ಥ ಮಹಿಳೆ ಹತ್ತಿರ ಬಂದರೆ ತಲೆ ಕಡಿದು ಬಿಡುತ್ತೇನೆ ಎಂದು ಹೆದರಿಸಿ ಕೊನೆಗೆ ತಪ್ಪಿಸಿಕೊಂಡು ಓಡಿಹೋಗಿದ್ದಾಳೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದೀಗ ಸಾಮಾಜಿಕತಾಣದಲ್ಲಿ ಮಹಿಳೆ ಮಚ್ಚು ಹಿಡಿದು ಓಡಾಡುತ್ತಿದ್ದ ಘಟನೆಯ ವಿಡಿಯೋ ವೈರಲ್ ಆಗಿದೆ.
More From
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications