ಲಾಡ್ಜ್ನಲ್ಲಿ ಎಸಿ ಬ್ಲಾಸ್ಟ್, ಕೂದಲೆಳೆ ಅಂತರದಲ್ಲಿ ಎಲ್ಲರೂ ಪಾರು
ಚಿಕ್ಕಮಗಳೂರು, ಏ.22: ಲಾಡ್ಜ್ ಒಂದರಲ್ಲಿ ಎಸಿ ಬ್ಲಾಸ್ಟ್ ಆಗಿದ್ದು ರೂಮಿನಲ್ಲಿರುವ ಎಲ್ಲಾ ವಸ್ತುಗಳು ಸುಟ್ಟಿ ಕರಕಲಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ರೂಮಿನಲ್ಲಿದ್ದ ಕಾಟ್, ಬೆಡ್ ಹಾಗೂ ಸೋಫಾ ಸೆಟ್ ಸುಟ್ಟು ಕರಕಲಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನ ಸಂಭವಿಸಿಲ್ಲ.ಶಬ್ಧ ಕೇಳುತ್ತಿದ್ದಂತೆಯೇ ಸಿಬ್ಬಂದಿ ಉಳಿದವರು ಲಾಡ್ಜ್ನಿಂದ ಓಡಿ ಹೋಗಿದ್ದಾರೆ. ಹಾಗಾಗಿ ಅವಗಢ ತಪ್ಪಿದಂತಾಗಿದೆ.
ನಗರದ ಐಜಿ ರಸ್ತೆಯಲ್ಲಿರುವ ಲೋಟಸ್ ಹೋಟಲ್ನ ರೂಂ ನಂಬರ್ 205ರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೋಟೆಲ್ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸಿಬ್ಬಂದಿ ಭಯದಿಂದ ಹೊರ ಓಡಿ ಬಂದಿದ್ದು, ತಕ್ಷಣ ಅಗ್ನಿಶಾಮಕ ದಳದವರಿಗೆ ಫೋನ್ ಮಾಡಿ ಮಾಹಿತಿ ನೀಡಲಾಗಿದೆ.

ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಹೋಟೆಲ್ ಮಾಲೀಕರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದ ಬಹುತೇಕ ಹೋಟೆಲ್ ಮಾಲೀಕರು ಅಗ್ನಿ ಸುರಕ್ಷತಾ ಪತ್ರವನ್ನೇ ಪಡೆದಿಲ್ಲ ಎನ್ನುವುದು ಬಹಿರಂಗಗೊಂಡಿದೆ.
ಅಗ್ನಿ ದುರಂತವಾದರೆ ನಾವು ಜವಾಬ್ದಾರರಲ್ಲ, ಕೂಡಲೇ ಅಗ್ನಿ ಸುರಕ್ಷತಾ ಪತ್ರ ಪಡೆಯುವಂತೆ ಹೋಟೆಲ್ ಮಾಲೀಕರಿಗೆ ಮನವಿ ಮಾಡಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications