ಚಿಕ್ಕಮಗಳೂರು: ಮಾಜಿ ಸಚಿವ ಜಾರ್ಜ್ ಪುತ್ರನ ಆಪ್ತನಿಂದ ಕಳ್ಳಬೇಟೆ
ಚಿಕ್ಕಮಗಳೂರು, ಆಗಸ್ಟ್ 26: ಮಾಜಿ ಸಚಿವ ಕೆ.ಜೆ ಜಾರ್ಜ್ ಪುತ್ರನ ಆಪ್ತ ಹಾಗೂ ಕಾಂಗ್ರೆಸ್ ಮುಖಂಡ ಸತೀಶ್ ಗೌಡ ಪ್ರಾಣಿಗಳ ಕಳ್ಳ ಬೇಟೆ ಕೃತ್ಯದಲ್ಲಿ ಭಾಗಿಯಾಗಿದ್ದು, ಈ ಪ್ರಕರಣದಲ್ಲಿ ನಾಲ್ವರು ಆರೋಪಿಗಳು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.
Recommended Video
Coronaದಿಂದ ಗುಣಮುಖರಾದ SP Balasubrahmanyam . ಈಗ ಪ್ರಜ್ಞಾಸ್ತಿಥಿಗೆ ಮರಳಿದ್ದಾರೆ | Oneindia Kannada
ಮಾಜಿ ವನ್ಯಜೀವಿ ವಾರ್ಡನ್, ಕಾಂಗ್ರೆಸ್ ಪಕ್ಷದ ಮುಖಂಡನೇ ಪ್ರಾಣಿ ಬೇಟೆ ಮಾಡಿದ್ದು, ಕಾಡು ಪ್ರಾಣಿಗಳಾದ ಕಡವೆ ಹಾಗೂ ಬರ್ಕಾವನ್ನು ಬೇಟೆಯಾಡಿದ್ದಾರೆ. ಕಳ್ಳ ಬೇಟೆಯಲ್ಲಿ ನಾಲ್ವರನ್ನು ಬಂಧಿಸಿದ್ದು, ಓರ್ವ ಆರೋಪಿ ನಾಪತ್ತೆಯಾಗಿದ್ದಾನೆ.

ಮಾಜಿ ವನ್ಯಜೀವಿ ಮಂಡಳಿ ವಾರ್ಡನ್ ಸತೀಶ್ ಗೌಡ ಪರಾರಿಯಾಗಿದ್ದು, ರಕ್ಷಕರೆನ್ನಿಸಿಕೊಂಡಿದ್ದವರಿಂದಲೇ ಪ್ರಾಣಿ ಬೇಟೆ ಮಾಡಲಾಗಿದೆ. ಮುತ್ತೋಡಿ ಸಮೀಪದ ಹೊನ್ನಾಳದಲ್ಲಿ ವೈಲ್ಡ್ ಲೈಫ್ ಅರಣ್ಯಾಧಿಕಾರಿಗಳು ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಮುತ್ತೋಡಿ ಹೊನ್ನಾಳದಲ್ಲಿ ಪ್ರಾಣಿ ಬೇಟೆಯ ನಂತರ ವಾಹನದಲ್ಲಿ ಸಾಗಿಸುತ್ತಿದ್ದಾಗ ನಾಲ್ವರನ್ನು ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ.
More From
-
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications