ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿಕ್ಕಮಗಳೂರಿನಲ್ಲಿ ಮಿತಿಮೀರಿದ ಕಳ್ಳಭಟ್ಟಿ ದಂಧೆ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಏಪ್ರಿಲ್ 22: ಲಾಕ್ ಡೌನ್ ಆಗಿರುವ ಸಂದರ್ಭದಲ್ಲಿ ಮದ್ಯ ಮಾರಾಟ ಬಂದ್ ಆಗಿದೆ. ಆದ್ದರಿಂದ ಚಿಕ್ಕಮಗಳೂರಿನಲ್ಲಿ ಕಳ್ಳಭಟ್ಟಿ ದಂಧೆ ಮಿತಿಮೀರಿದ್ದು, ಕಳ್ಳಭಟ್ಟಿಯನ್ನು ತಯಾರಿಸುವಾಗಲೇ ದಂಧೆಕೋರರು ಸಿಕ್ಕಿಬಿದ್ದಿದ್ದಾರೆ.

Recommended Video

ಚಿಕ್ಕಮಗಳೂರಿನಲ್ಲಿ ಕಳ್ಳಭಟ್ಟಿ ತಯಾರಿಸುತ್ತಿದ್ದ ಅಡ್ಡೆ ಮೇಲೆ ಪೊಲೀಸರ ದಾಳಿ | Oneindia Kannada

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ತ್ರಿಪುರ ಗ್ರಾಮದಲ್ಲಿ ತಯಾರಿಸುತ್ತಿದ್ದ ಕಳ್ಳಭಟ್ಟಿ ಅಡ್ಡೆ ಮೇಲೆ ಪೊಲೀಸರ ದಾಳಿ ಮಾಡಿದ್ದಾರೆ. ಬಣಕಲ್ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಶ್ರೀನಾಥ್ ರೆಡ್ಡಿ ನೇತೃತ್ವದಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಲಾಗಿದೆ.

Arrested One For Preparing Local Alcohol In Chikkamagaluru

ಕಳ್ಳಭಟ್ಟಿ ಅಡ್ಡೆ ಮೇಲೆ ದಾಳಿ ಮಾಡಿದಾಗ, ಪರಾರಿಯಾಗಲು ಯತ್ನಿಸಿದ ಆರೋಪಿ ಮಣಿಯನ್ನು ಪೊಲೀಸರು ಬಂಧಿಸಿದ್ದಾರೆ. ಶೆಲ್, ಯೂರಿಯಾ ಹಾಕಿ ಕಳ್ಳಭಟ್ಟಿ ತಯಾರಿಕೆ ಮಾಡುತ್ತಿದ್ದರು.

ಕೊಳೆ ನಾಶಪಡಿಸಿ 40 ಲೀಟರ್ ಕಳ್ಳಭಟ್ಟಿ, ಬೈಕ್ ವಶಕ್ಕೆ ಪಡೆಯಲಾಗಿದ್ದು, ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

English summary
Local Alcohol Preparing In Chikkamagaluru District. they are caught while preparing.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X