ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜ್ಯೂಸ್ ಎಂದು ಕಳೆನಾಶಕ ಕುಡಿದ ಮಗು ಕೊನೆಗೂ ಬದುಕಲಿಲ್ಲ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ನವೆಂಬರ್ 12: ಜ್ಯೂಸ್ ಎಂದು ತಿಳಿದು ಕಳೆನಾಶಕವನ್ನು ಕುಡಿದು ಪುಟ್ಟ ಹುಡುಗ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ನೀರಿಗೆ ಹಾರಿದ ನಾಲ್ವರು ನಿಲ್ಲಿಸಿ ಬಿಟ್ಟರಲ್ಲ ಉಸಿರಾಟ!ನೀರಿಗೆ ಹಾರಿದ ನಾಲ್ವರು ನಿಲ್ಲಿಸಿ ಬಿಟ್ಟರಲ್ಲ ಉಸಿರಾಟ!

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯ ಪ್ರವೀಣ್-ಪೂಜಿತ ದಂಪತಿಯ ಏಕೈಕ ಪುತ್ರ ಅಗಸ್ತ್ಯ (3). ಅಕ್ಟೋಬರ್ 24ರಂದು ಅಗಸ್ತ್ಯ ಜ್ಯೂಸ್ ಎಂದು ತಿಳಿದು ಮನೆಯಲ್ಲಿಟ್ಟಿದ್ದ ಕಳೆನಾಶಕವನ್ನು ಕುಡಿದು ಅಸ್ವಸ್ಥಗೊಂಡಿದ್ದ.

Boy Died By Drinking Pesticide In Chikkamagaluru

ಅಂದೇ ತಕ್ಷಣ ಆಸ್ಪತ್ರೆಗೆ ಸೇರಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದುಕೊಂಡು ಬಂದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. 18 ದಿನಗಳಿಂದ ಅಗಸ್ತ್ಯ ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದ. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

ಬಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

English summary
The little boy died after drinking a pesticide thinking it as juice in chikkamagaluru,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X