ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಾಯಮಂತ್ರ ಮಾಡಿ ತೈಲ ಬೆಲೆ ಕಡಿಮೆ ಮಾಡುವುದಕ್ಕೆ ಆಗಲ್ಲ: ಬಿವೈಆರ್

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಸೆಪ್ಟೆಂಬರ್.09: ದೇಶದ ಪ್ರಧಾನಿಗಳು ಒಂದೇ ಸರಿ ಮಾಯ ಮಂತ್ರ ಮಾಡಿ ತೈಲ ಬೆಲೆ ಕಡಿಮೆ ಮಾಡಲು ಆಗೋದಿಲ್ಲ ಎಂದು ಬಿ.ಎಸ್.ವೈ ಪುತ್ರ ರಾಘವೇಂದ್ರ ತಿಳಿಸಿದರು.

ಬಾಳೆಹೊನ್ನೂರಿನಲ್ಲಿ ರಂಭಾಪುರಿ ಶ್ರೀಗಳ ಆಶೀರ್ವಾದ ಪಡೆದು, ಸೋಮವಾರ (ಸೆಪ್ಟೆಂಬರ್.10) ಭಾರತ್ ಬಂದ್ ಕುರಿತು ಪ್ರತಿಕ್ರಿಯೆ ನೀಡಿದ ಅವರು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಾಗಿದ್ದು, ಡಾಲರ್ಸ್ ಮುಂದೆ ಭಾರತದ ಕರೆನ್ಸಿ ಹೆಚ್ಚಾಗಿದೆ.ಇದು ಭಾರತ ದೇಶದ ಮೇಲೆ ಹೊಡೆತ ಬಿದ್ದಿದೆ ಎಂದರು.

ಪೆಟ್ರೋಲ್ ದರ ಗಗನಕ್ಕೆ, ಮುಂಬೈಯಲ್ಲಿ ಅತಿ ಹೆಚ್ಚು ಬೆಲೆಪೆಟ್ರೋಲ್ ದರ ಗಗನಕ್ಕೆ, ಮುಂಬೈಯಲ್ಲಿ ಅತಿ ಹೆಚ್ಚು ಬೆಲೆ

ಈ ಕುರಿತು ದೆಹಲಿಯ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚೆಯಾಗಿದೆ. ಆದಷ್ಟು ಬೇಗ ತೈಲ ಬೆಲೆ ಇಳಿಸುವಲ್ಲಿ ಕೇಂದ್ರ ಸರ್ಕಾರ ಯಶಸ್ವಿ ಆಗುತ್ತದೆ. ಇದೆಲ್ಲಾ ತಿಳಿದಿದ್ದರೂ ಕಾಂಗ್ರೆಸ್ ನವರು ಭಾರತ್ ಬಂದ್ ಗೆ ಕರೆ ನೀಡಿದ್ದಾರೆ ಎಂದು ಆರೋಪಿಸಿದರು.

BY Raghavendra says do not make magic to reduce oil prices

ಸಚಿವ ಡಿ.ಕೆ ಶಿವಕುಮಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿ ಪತ್ರದಲ್ಲಿರುವ ಸಹಿ ನನ್ನದಲ್ಲ ಎಂದು ಯಡಿಯೂರಪ್ಪನವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಹಿಟ್ ಆಂಡ್ ರನ್ ಮಾಡಬಾರದು.

ಸೋಮವಾರದಂದು ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್ ಬಂಧನ ಸಾಧ್ಯತೆಸೋಮವಾರದಂದು ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್ ಬಂಧನ ಸಾಧ್ಯತೆ

ಅವರು ಕಾನೂನು ಚೌಕಟ್ಟಿನಲ್ಲಿಯೇ ಎದುರಿಸಬೇಕು. ಅದು ಬಿಟ್ಟು ಸಾರ್ವಜನಿಕವಾಗಿ ಈ ರೀತಿ ಅಪಪ್ರಚಾರ ಮಾಡಬಾರದು ಎಂದು ಹೇಳಿದರು.

English summary
BY Raghavendra said Central government will be successful in reducing oil prices as soon as possible. This is a discussion at the Executive Meeting of Delhi. Congress has called for Bharat Bandh despite all this.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X