ರಸ್ತೆ ಅಪಘಾತ: ಗಾಯಾಳುವಿಗೆ 1.25 ಲಕ್ಷ ರೂ. ಹಣ ಹಿಂದಿರುಗಿಸಿದ ಅಗ್ನಿಶಾಮಕ ಸಿಬ್ಬಂದಿ
ಚಿಕ್ಕಮಗಳೂರು, ಜೂನ್ 3: ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಅಗ್ನಿಶಾಮಕ ಸಿಬ್ಬಂದಿಗಳು ಇಬ್ಬರನ್ನೂ ಅಗ್ನಿಶಾಮಕ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ.
ಚಿಕ್ಕಮಗಳೂರು ನಗರದ ಜಿಲ್ಲಾ ಪಂಚಾಯಿತಿ ಮುಂಭಾಗ ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿತ್ತು. ತಕ್ಷಣ ಬೈಕಿನಲ್ಲಿದ್ದ ಕುಮಾರ್ ಹಾಗೂ ಮಹೇಶ್ ರಸ್ತೆ ಮಧ್ಯೆಯೇ ಬಿದ್ದು ತೀವ್ರ ಅಸ್ವಸ್ಥರಾಗಿದ್ದರು. ಅವರಲ್ಲಿ ಒಬ್ಬರ ತಲೆಗೆ ತೀವ್ರ ಪೆಟ್ಟಾಗಿತ್ತು.
ಅಪಘಾತವಾದ ಜಾಗದ ಪಕ್ಕದಲ್ಲೇ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ಅಪಘಾತವನ್ನು ಗಮನಿಸಿ ಕೂಡಲೇ ಸ್ಥಳಕ್ಕೆ ಬಂದು ಬೈಕಿನಿಂದ ಬಿದ್ದು ನರಳಾಡುತ್ತಿದ್ದವರನ್ನು ಅಗ್ನಿಶಾಮಕ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದರು. ಒಂದು ಗಾಡಿಯಲ್ಲಿ ತಲೆಗೆ ತೀವ್ರ ಪೆಟ್ಟಾಗಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದರು. ತದನಂತರ ಮೊತ್ತೊಬ್ಬ ಬೈಕ್ ಸವಾರನನ್ನೂ ಮತ್ತೊಂದು ಗಾಡಿಯಲ್ಲಿ ಆಸ್ಪತ್ರೆಗೆ ದಾಖಲಿಸಿದರು.

ಹಣ ಹಿಂದಿರುಗಿಸಿದ ಅಗ್ನಿಶಾಮಕ ಸಿಬ್ಬಂದಿ
ಅವರ ಜೇಬಲ್ಲಿ ಸುಮಾರು ಒಂದು ಲಕ್ಷದ ಇಪ್ಪತ್ತೈದು ಸಾವಿರ ಹಣವಿತ್ತು. ಅದನ್ನು ಅಗ್ನಿಶಾಮಕ ಸಿಬ್ಬಂದಿಗಳು ಗಾಯಾಳುಗಳ ಮನೆಯವರಿಗೆ ವಿಷಯ ಮುಟ್ಟಿಸಿದ್ದಾರೆ.

Recommended Video
ಬೈಕಿನಲ್ಲಿ ಬಿದ್ದವರು ಕಂಟ್ರಾಕ್ಟ್ ಕೆಲಸಗಾರರು. ಕೆಲಸದ ನಿಮಿತ್ತ ಹಣ ಪಡೆದುಕೊಂಡು ಬರುವಾಗ ಅಪಘಾತವಾಗಿ ಬಿದ್ದಿದ್ದಾರೆ. ಬೈಕಿನಿಂದ ಬಿದ್ದಾಗ ಅವರ ಜೇಬಲ್ಲಿದ್ದ ಒಂದು ಲಕ್ಷದ ಇಪ್ಪತ್ತೈದು ಸಾವಿರ ಹಣ ಅಪಘಾತವಾದಾಗ ಅದನ್ನು ತೆಗೆದುಕೊಂಡ ಅಗ್ನಿಶಾಮಕ ಸಿಬ್ಬಂದಿ, ಗಾಯಾಳುಗಳು ಯಾರಿಗೆ ಹೇಳಿದರೋ ಅವರ ಕೈಗೆ ಹಣ ಹಾಗೂ ಮೊಬೈಲ್ ನೀಡಿ ಮಾನವೀಯತೆ ಮೆರೆದಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications