ಜಾತಿ ಗಣತಿಯನ್ನು ಕಸ ಡಬ್ಬಿಗೆ ಹಾಕಿದ್ದರು: ಸಿ.ಟಿ.ರವಿ
ಚಿಕ್ಕಮಗಳೂರು, ಅಕ್ಟೋಬರ್ 02: ಸಿದ್ದರಾಮಯ್ಯ ಅಧಿಕಾರವಧಿಯಲ್ಲಿ ಮಾಡಿದ್ದ ಜಾತಿ ಗಣತಿಯನ್ನು ತಿರಸ್ಕರಿಸಲು ಯಡಿಯೂರಪ್ಪ ಸರ್ಕಾರ ಯೋಜಿಸಿದೆ.
ಈ ಬಗ್ಗೆ ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಚಿವ ಸಿ.ಟಿ.ರವಿ ಅವರು, ಜಾತಿ ಗಣತಿಯನ್ನು ಆಗಿನ ಸರ್ಕಾರವೇ ಮಂಡನೆ ಮಾಡಲಿಲ್ಲ, ಇನ್ನೊಂದು ಸರ್ಕಾರದ ಬಗ್ಗೆ ನಿರೀಕ್ಷೆ ಮಾಡುವುದು ಹೇಗೆ ಸಾಧ್ಯ ಎಂದು ಹೇಳಿದರು.
ಕೊಟ್ಯಾಂತರ ರೂಪಾಯಿ ಖರ್ಚು ಮಾಡಿ ತಯಾರಿಸಿದ ವರದಿ ಅದು ಈ ಮೂರು ವರ್ಷ ಆ ವರದಿ ಎಲ್ಲಿತ್ತು ಎಂಬುದು ಮೊದು ನೋಡಬೇಕು, ಕಸ ಇಡುವ ಜಾಗದಲ್ಲಿ ವರದಿಯನ್ನು ಇಟ್ಟು ನಮ್ಮ ಸರ್ಕಾರವನ್ನು ಟೀಕಿಸುವುದು ತರವಲ್ಲ ಎಂದು ಸಿಟಿ ರವಿ ಹೇಳಿದರು.

'ಅವರೇ ತಯಾರಿಸದ ವರದಿ ಮೇಲೆ ಅವರಿಗೆ ವಿಶ್ವಾಸವಿರಲಿಲ್ಲ, ಹಾಗಿದ್ದ ಮೇಲೆ ಇನ್ನೊಂದು ಸರ್ಕಾರದಿಂದ ವರದಿ ಮಂಡನೆ ನಿರೀಕ್ಷೆ ಮಾಡುವುದು ಹೇಗೆ ಸಾಧ್ಯ ಎಂದು ರವಿ ಹೇಳಿದರು.
ಈ ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಜಾತಿ ಗಣತಿ, ಹಿಂದುಳಿದ ವರ್ಗದ ಆಯೋಗದಿಂದ ಸುಮಾರು 190 ಕೋಟಿ ರೂ ವೆಚ್ಚದಲ್ಲಿ ಜಾತಿ ಗಣತಿ ನಡೆಸಲಾಗಿತ್ತು. ಆದರೆ ಜಾತಿ ಗಣತಿ ವರದಿ ಬಿಡುಗಡೆ ಇದುವರೆಗೂ ಸಾಧ್ಯವಾಗಿಲ್ಲ.
ಜಾತಿ ಗಣತಿ ವರದಿ ತಿರಸ್ಕರಿಸಲು ಸಿಎಂ ಯಡಿಯೂರಪ್ಪ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಹಿಂದುಳಿದ ವರ್ಗದ ಆಯೋಗದಿಂದ ಸುಮಾರು 190 ಕೋಟಿ ರೂ ವೆಚ್ಚದಲ್ಲಿ ಜಾತಿ ಗಣತಿ ನಡೆಸಲಾಗಿತ್ತು. ಆದರೆ ಜಾತಿ ಗಣತಿ ವರದಿ ಬಿಡುಗಡೆ ಇದುವರೆಗೂ ಸಾಧ್ಯವಾಗಿಲ್ಲ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications