ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜನತಾ ಕರ್ಫ್ಯೂಗೆ ಚಿಕ್ಕಮಗಳೂರು ಜಿಲ್ಲೆ ಶಾಸಕರ ಬೆಂಬಲ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಮಾರ್ಚ್ 22: ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಇಂದು ಕರೆ ನೀಡಿರುವ ಜನತಾ ಕರ್ಫ್ಯೂ ಗೆ ಚಿಕ್ಕಮಗಳೂರು ಜಿಲ್ಲೆಯ ಶಾಸಕರು ಬೆಂಬಲ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರ ಜಿಲ್ಲೆಯ ತರೀಕೆರೆ ಕ್ಷೇತ್ರದ ಶಾಸಕ ಡಿ.ಎಸ್ ಸುರೇಶ್ ತಮ್ಮ ತಾವೇ ಮನೆಯಲ್ಲಿ ಅಡುಗೆ ಮಾಡುವ ಮೂಲಕ ಬೆಂಬಲ‌ ವ್ಯಕ್ತಪಡಿಸಿದರು.

Chikkamagaluru District MLAs Support Janata curfew

ಈ ಮೂಲಕ ಜನ ಸಾಮಾನ್ಯರಿಗೂ ಮನೆಯಲ್ಲಿಯೇ ಇರುವಂತೆ ಸೂಚಿಸಿದ್ದಾರೆ. ಬೆಳಿಗ್ಗೆಯಿಂದಲೇ ಮನೆಯಲ್ಲಿಯಿರುವ ಶಾಸಕ ಸುರೇಶ್, ಬೆಳಿಗ್ಗೆ ಉಪಹಾರವಾಗಿ ಪುರಿಯನ್ನು ತಾವೇ ಬೇಯಿಸಿ ಮಕ್ಕಳಿಗೆ ಬಡಿಸಿದ್ದಾರೆ.

Chikkamagaluru District MLAs Support Janata curfew

ಈ ಮೂಲಕ ಕ್ಷೇತ್ರದ ಜನರಿಗೆ ತಾವೂ ಸಹ ಮನೆಯಲ್ಲಿಯೇ ಇದ್ದು, ಕುಟುಂಬದ ಜೊತೆ ಕಾಲ ಕಳೆಯುವಂತೆ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇನ್ನು ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡ ತಮ್ಮ ನೆಚ್ಚಿನ ನಾಯಿಯ ಜೊತೆ ಸಮಯ ಕಳೆದರು. ಇನ್ನು ಸಚಿವ ಸಿ.ಟಿ ರವಿ ಸೈಕಲ್ ಸವಾರಿ ಮಾಡಿ, ಜನತಾ ಕರ್ಫ್ಯೂಗೆ ಬೆಂಬಲ ನೀಡಿದರು.

English summary
Chikkamagaluru district MLAs have Support the Janata curfew, Prime Minister Narendra Modi calling on today to stop the spread of coronavirus infection.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X