Get Updates
Get notified of breaking news, exclusive insights, and must-see stories!

ಕಾಫಿನಾಡು ಚಿಕ್ಕಮಗಳೂರಲ್ಲಿ ಕಾಫಿ ತೋಟ ಮುಟ್ಟುಗೋಲು

ಚಿಕ್ಕಮಗಳೂರು, ಫೆಬ್ರವರಿ 11: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಫಿ ತೋಟ ಸೀಜ್ ಮಾಡಿದ್ದು, 200 ಎಕರೆ ಕಾಫಿ ತೋಟವನ್ನು ಬ್ಯಾಂಕ್ ಮುಟ್ಟುಗೋಲು ಹಾಕಿಕೊಂಡಿದೆ.

ಚಿಕ್ಕಮಗಳೂರು ತಾಲೂಕಿನ ಹಿರೇಕೊಳಲೆಯ ವಾಟೇಖಾನ್ ಕಾಫಿ ಎಸ್ಟೇಟ್ ಅನ್ನು ಚಿಕ್ಕಮಗಳೂರಿನ ಯೂನಿಯನ್ ಬ್ಯಾಂಕ್ ನಿಂದ ಮುಟ್ಟುಗೋಲು ಹಾಕಿಕೊಂಡಿದ್ದು, ರಮೇಶ್ ರಾವ್ ಎಂಬುವರಿಗೆ ಕಾಫಿ ತೋಟ ಸೇರಿದೆ.

22 ಕೋಟಿ ರುಪಾಯಿ ಸಾಲವನ್ನು ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಕಾಫಿ ಎಸ್ಟೇಟ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಯೂನಿಯನ್ ಬ್ಯಾಂಕ್ ಅಧಿಕಾರಿಗಳು ಪೊಲೀಸರೊಂದಿಗೆ ತೆರಳಿ ಕಾಫಿ ಎಸ್ಟೇಟ್ ವಶಪಡಿಸಿಕೊಂಡಿದ್ದಾರೆ.

Coffee Plantation Sieze By Union Bank In Chikkamagaluru

ಕಾಫಿ ಎಸ್ಟೇಟ್ ಮಾಲೀಕ ವಾಟೇಖಾನ್ ಅವರು ಕಾಫಿ ತೋಟದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೂ ಲಕ್ಷಾಂತರ ರುಪಾಯಿ ಬಾಕಿ ಉಳಿಸಿಕೊಂಡಿದ್ದು, ನಾವು ಕಾಫಿ ತೋಟದಿಂದ ತೆರಳುವುದಿಲ್ಲವೆಂದು ಪಟ್ಟು ಹಿಡಿದಿದ್ದಾರೆ.

Coffee Plantation Sieze By Union Bank In Chikkamagaluru

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ 50ಕ್ಕೂ ಹೆಚ್ಚು ಕಾರ್ಮಿಕರು. ದಯವಿಟ್ಟು.. ನಮ್ಮನ್ನು ಹೊರ ಕಳಿಸಬೇಡಿ ಅಂತ ಅಂಗಲಾಚುತ್ತಿದ್ದಾರೆ. ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

Recommended Video

      ಯಾವುದೇ ಕಾರಣಕ್ಕೂ ಮನೆ ಮುಂದೆ ಗಾಡಿ ನಿಲ್ಲಿಸಬೇಡಿ ! | Oneindia Kannada

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+