ಚಿಕ್ಕಮಗಳೂರು: ಕಣ್ಣೀರಿಟ್ಟ ನೂತನ ಸಚಿವ ಸಿಟಿ ರವಿ
Recommended Video
ಚಿಕ್ಕಮಗಳೂರು, ಆಗಸ್ಟ್ 21: ಸಿಎಂ ಯಡಿಯೂರಪ್ಪ ಅವರ ಸೂಚನೆಯಂತೆ ನೆರೆ ವೀಕ್ಷಣೆಗೆ ತೆರಳಿರುವ ಸಚಿವ ಸಿಟಿ ರವಿ ಸಂತ್ರಸ್ತರ ಅಳಲು ಕೇಳಿ ಕಣ್ಣೀರು ಸುರಿಸಿದ್ದಾರೆ.
ಸಚಿವ ಸಿಟಿ.ರವಿ ಮತ್ತು ಮಾಧುಸ್ವಾಮಿ ಅವರು ಇಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆರೆಯಿಂದಾದ ಹಾನಿಯ ಬಗ್ಗೆ ಪರಿಶೀಲನೆ ಮಾಡಲು ತೆರಳಿದ್ದರು. ಈ ಸಮಯ ಮೂಡಿಗೆರೆ ಬಳಿಯ ಮಲೆಮನೆ ಗ್ರಾಮವೊಂದಕ್ಕೆ ತೆರಳಿದ ಸಂದರ್ಭ ಮನೆ ಕಳೆದುಕೊಂಡವರ ಅಳಲು ಕೇಳಿ ಸಿಟಿ ರವಿ ಅವರೂ ಸಹ ಕಣ್ಣೀರು ಸುರಿಸಿದ್ದಾರೆ.

ಮನೆ ಕಳೆದುಕೊಂಡವರು, ಸಿಟಿ ರವಿ ಅವರನ್ನು ಭೇಟಿಯಾಗಿ ತಮ್ಮ ಕಷ್ಟ ವಿವರಿಸಿದರು. ಇದ್ದ ಒಂದೇ ಮನೆ ಪೂರ್ಣ ಬಿದ್ದುಹೋಗಿದೆ. ಇದ್ದ ತುಂಡು ಭೂಮಿ ನೆರೆಗೆ ಸಿಕ್ಕಿ ಓತಪ್ರೋತವಾಗಿದೆ. ಅದನ್ನು ಹದ ಮಾಡಲು ಆಗದ ಪರಿಸ್ಥಿತಿಗೆ ಬಂದಿದೆ. ನಮಗೆ ಜೀವನವೇ ಇಲ್ಲದಾಗಿದೆ ಎಂದು ಹೇಳುತ್ತಾ ಕಣ್ಣೀರಿಟ್ಟಿದ್ದಾರೆ ಅವರ ನೋವು ಕೇಳಿ ಸಿಟಿ ರವಿ ಸಹ ಕಣ್ಣೀರಿಟ್ಟಿದ್ದಾರೆ.
ಸಂತ್ರಸ್ತರಿಗೆ ಶೀಘ್ರ ನೆರವಿನ ಭರವಸೆಯನ್ನು ಸಿಟಿ ರವಿ ಅವರು ನೀಡಿದ್ದಾರೆ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಾತನಾಡಿದ್ದ ಸಿಎಂ ಯಡಿಯೂರಪ್ಪ, ಎಲ್ಲ ಸಚಿವರು ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ವೀಕ್ಷಣೆ ಮಾಡುವಂತೆ ಹೇಳಿದ್ದರು.

ಇತ್ತ ಸಚಿವ ಸುರೇಶ್ ಕುಮಾರ್, ಕೊಡಗಿಗೆ ತೆರಳಿದ್ದು ಕುಶಾಲ್ ನಗರದ ಆಸುಪಾಸಿನ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವರದಿ ಸಂಗ್ರಹಿಸಿದ್ದಾರೆ. ಸಂತ್ರಸ್ತರಿಗೆ ಶೀಘ್ರ ಅನುದಾನದ ಭರವಸೆಯನ್ನೂ ನೀಡಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications