ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಲಿತ ಯುವಕನಿಗೆ ಮೂತ್ರ ಕುಡಿಸಿದ ಪಿಎಸ್ಐ ಅಮಾನವೀಯ ಕೃತ್ಯ

|
Google Oneindia Kannada News

ಚಿಕ್ಕಮಗಳೂರು, ಮೇ. 22 ಇಡೀ ಪೊಲೀಸ್ ವ್ಯವಸ್ಥೆಯೇ ತಲೆ ತಗ್ಗಿಸುಂತಹ ಅಮಾನವೀಯ ಘಟನೆ ಚಿಕ್ಕಮಗಳೂರು ತಾಲೂಕಿನ ಮೂಡಿಗೆರೆಯಲ್ಲಿ ನಡೆದಿದೆ. ದಲಿತ ಯುವಕನಿಗೆ ವಿಚಾರಣೆ ನೆಪದಲ್ಲಿ ಪೊಲೀಸ್ ಅಧಿಕಾರಿ ಮೂತ್ರ ಕುಡಿಸಿದ್ದಾನೆ.

ದಲಿತ ಯುವಕನಿಗೆ ಮೂತ್ರ ಕುಡಿಸಿರುವ ಆರೋಪ ಹೊತ್ತವರು ಗೋಣಿಬೀಡು ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಅರ್ಜುನ್. ಅರ್ಜುನ್ ಈ ಕೃತ್ಯ ಖಂಡಿಸಿ , ನ್ಯಾಯ ಕೋರಿ ಸಾಮಾಜಿಕ ಜಾಲ ತಾಣದಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.

Chikkamagaluru: dalit youth Punith has been made to drink urine by a PSI Arjun

Recommended Video

ಲಾಕ್ ಡೌನ್ ನನ್ನು ಮತ್ತಷ್ಟು ಕಠಿಣ ಮಾಡಿದ ಯಡಿಯೂರಪ್ಪ | Oneindia Kannada

ಬಿಹಾರ , ಉತ್ತರ ಪ್ರದೇಶದಲ್ಲಿ ನಡೆಯುತ್ತಿದ್ದ ಅಮಾನವೀಯ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ದಲಿತ ಯುವಕನಿಗೆ ಮೂತ್ರ ಕುಡಿಸಿರುವ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬ ರಾಕ್ಷಸ. ಈ ಯುವಕನಿಗೆ ಆಗಿರುವ ಅವಮಾನ, ಅನ್ಯಾಯಕ್ಕೆ ನ್ಯಾಯ ಬೇಕಿದೆ ಎಂದು ಕೋರಿದ್ದು, ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.

English summary
In a shameful incident reported from Chikkamagalore dalit youth Punith has been made to drink urine by a PSI Arjun. It has sent a shock wave among dalits in Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X