ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೂಡಿಗೆರೆಯಲ್ಲಿ ಕಿಡಿಗೇಡಿಗಳಿಂದ ಬೆಂಕಿ: ಕಾಫಿ ತೋಟ ಭಸ್ಮ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಫೆಬ್ರವರಿ 13: ಕಿಡಿಗೇಡಿಗಳಿಂದ ಬೆಂಕಿ ಬಿದ್ದ ಪರಿಣಾಮ ಸುಮಾರು ಐದು ಎಕರೆ ಕಾಫಿ ತೋಟ ಸಂಪೂರ್ಣ ಭಸ್ಮವಾಗಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಮಾಳಿಗ ನಾಡಿನ ಗ್ರಾಮದಲ್ಲಿ ನಡೆದಿದೆ.

ಕಾಫಿ ತೋಟವು ಮಾಳಿಗ ನಾಡಿನ ಗ್ರಾಮದ ಕಾರ್ತಿಕ್ ಎಂಬುವವರಿಗೆ ಸೇರಿದ್ದು, ಕಾಫಿ ಗಿಡಗಳನ್ನು ಮಕ್ಕಳಂತೆ ಸಾಕಿದ್ದರು. ಈಗ ಅವೆಲ್ಲ ಬೆಂಕಿಗೆ ಸುಟ್ಟು ಕರಕಲು ಆಗಿವೆ.

Fire On Coffee plantation In Mudigere

ಸ್ಥಳಿಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಆದರೆ ಅವರು ಬರುವಷ್ಟರಲ್ಲಿ ಕಾಫಿ ತೋಟ ಭಸ್ಮವಾಗಿದೆ. ಕಳೆದ ಅಗಸ್ಟ್ ನಲ್ಲಿ ನೆರೆಯಿಂದ ಹಾನಿಯಾಗಿತ್ತು, ಈಗ ಬೆಂಕಿಗೆ ಆಹುತಿಯಾಗಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ತೋಟದ ಮಾಲೀಕ ಕಾರ್ತಿಕ್ ಅಳಲು ತೋಡಿಕೊಂಡಿದ್ದಾರೆ.

Fire On Coffee plantation In Mudigere
English summary
5 acres of coffee plantation Burnt in the village of Maliga Nadina village of Moodigere Taluk.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X