ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶೃಂಗೇರಿ ಯಾತ್ರಿ ನಿವಾಸಕ್ಕೂ ನುಗ್ಗಿದೆ ತುಂಗಾ ನೀರು

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಆಗಸ್ಟ್ 8: ಮಲೆನಾಡಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಶೃಂಗೇರಿಯಲ್ಲೂ ಮಳೆ ಕ್ಷೀಣಿಸುವ ಲಕ್ಷಣಗಳು ಕಾಣಿಸುತ್ತಿಲ್ಲ. ಅಪಾಯದ ಮಟ್ಟವನ್ನು ಮೀರಿ ತುಂಗೆ ಉಕ್ಕಿ ಹರಿಯುತ್ತಿದ್ದು, ಶಾರದಾಂಬೆ ನೆಲೆಗೂ ಪ್ರವೇಶಿಸಿದೆ.

 ಬೆಳಗಾವಿ ಪ್ರವಾಹ: 48 ಗಂಟೆ ನಂತರ ಬಚಾವಾದ್ರು ಮರದ ಮೇಲೆ ಕುಳಿತಿದ್ದ ದಂಪತಿ ಬೆಳಗಾವಿ ಪ್ರವಾಹ: 48 ಗಂಟೆ ನಂತರ ಬಚಾವಾದ್ರು ಮರದ ಮೇಲೆ ಕುಳಿತಿದ್ದ ದಂಪತಿ

ಮಳೆ ಹೆಚ್ಚುತ್ತಿದ್ದಂತೆ ತುಂಗಾ ನದಿ ನೀರಿನ ಮಟ್ಟವೂ ಏರಿಕೆಯಾಗುತ್ತಿರುವುದರಿಂದ ನದಿ ನೀರು ಎಲ್ಲೆಡೆ ನುಗ್ಗುತ್ತಿದೆ. ನಿನ್ನೆ ಶೃಂಗೇರಿ ಶಾರದಾಂಬೆ ದೇವಸ್ಥಾನದ ಸ್ನಾನ ಘಟ್ಟ, ಕಪ್ಪೆ ಶಂಕರ ದೇವಸ್ಥಾನ, ಸಂಧ್ಯಾ ವಂದನಾ ಮಂಟಪ ಮುಳುಗಡೆಯಾಗಿತ್ತು. ಇದೀಗ ಶೃಂಗೇರಿ ದೇವಾಲಯದ ಗಾಂಧಿ ಪಾರ್ಕ್ ಹಾಗೂ ಯಾತ್ರಿ ನಿವಾಸಗಳಿಗೂ ನೀರು ನುಗ್ಗಿದ್ದು, ಜಲಾವೃತವಾಗಿವೆ.

Flood Rushed To Yatri Nivas In Sringeri

ಮಠದ ಊಟದ ಹಾಲಿನ ಕೇಳ ಅತಂಸ್ತಿಗೂ ನೀರು ನುಗ್ಗಿದೆ. ನಿನ್ನೆಯಿಂದ ನಿರಂತರವಾಗಿ ಶೃಂಗೇರಿ ವ್ಯಾಪ್ತಿಯ ಕಿಗ್ಗಾ, ಎಸ್.ಕೆ.ಬಾರ್ಡರ್, ಕೆರೆಕಟ್ಟೆ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ.

Flood Rushed To Yatri Nivas In Sringeri
English summary
Rain continues in sringeri. tunga river Overflows and rushed to sringeri yatri nivas and gandhi park
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X