ತಮಟೆ ಸದ್ದಿಗೆ ಮಾಜಿ ಶಾಸಕ ವೈಎಸ್ ವಿ ದತ್ತ ಸಖತ್ ಸ್ಟೆಪ್ಸ್
ಚಿಕ್ಕಮಗಳೂರು, ಡಿಸೆಂಬರ್ 7: ಜಿಲ್ಲೆಯ ಗ್ರಾಮದೇವತೆಯ ಉತ್ಸವದಲ್ಲಿ ಪಾಲ್ಗೊಂಡಿದ್ದ ಮಾಜಿ ಶಾಸಕ ವೈಎಸ್ ವಿ ದತ್ತ ಸಖತ್ ಸ್ಟೆಪ್ ಗಳನ್ನು ಹಾಕಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಗ್ರಾಮದಲ್ಲಿ ನಿನ್ನೆ ಅರೆಕಲ್ಲಮ್ಮನ ಜಾತ್ರೆ ನಡೆದಿತ್ತು. ತಮ್ಮ ಸ್ವಗ್ರಾಮದಲ್ಲಿ ನಡೆದ ಈ ದೇವಿ ಜಾತ್ರೆಯಲ್ಲಿ ವೈ ಎಸ್ ವಿ ದತ್ತ ನೃತ್ಯ ಮಾಡಿದ್ದಾರೆ.

ಸರಳ, ಸಜ್ಜನಿಕೆ ರಾಜಕಾರಣಿ ಎಂದೇ ಹೆಸರುವಾಸಿಯಾಗಿರುವ ರಾಜಕಾರಣಿ ದತ್ತ ಅವರು ಗ್ರಾಮಸ್ಥರೊಂದಿಗೆ ಸೇರಿ ತಮಟೆ ವಾದ್ಯಕ್ಕೆ ಹೆಜ್ಜೆ ಹಾಕಿದ್ದರಿಂದ ಗ್ರಾಮಸ್ಥರೂ ಫುಲ್ ಖುಷ್ ಆಗಿದ್ದರು. ಈ ಹಳ್ಳಿ ಮೇಷ್ಟ್ರರೊಂದಿಗೆ ಗ್ರಾಮಸ್ಥರೂ ಸೇರಿ ನೃತ್ಯಕ್ಕೆ ಹೆಜ್ಜೆ ಹಾಕಿದರು.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications