ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉರುಳು ಇಟ್ಟಿದ್ದು ಕಾಡುಹಂದಿಗೆ, ಸತ್ತಿದ್ದು ಚಿರತೆ‌

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಜುಲೈ 2: ಕಾಡು ಹಂದಿಯನ್ನು ಬೇಟೆಯಾಡಲು ಹಾಕಿದ್ದ ಉರುಳಿಗೆ ಚಿರತೆ‌ ಸಿಲುಕಿಕೊಂಡು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಬೀರೂರು ಸಮೀಪದ ದೇವರಹಳ್ಳಿಯಲ್ಲಿ ನಡೆದಿದೆ.

 ಅಪರಿಚಿತ ವಾಹನ ಡಿಕ್ಕಿ, ಚಿರತೆ ಮರಿ ಸಾವು ಅಪರಿಚಿತ ವಾಹನ ಡಿಕ್ಕಿ, ಚಿರತೆ ಮರಿ ಸಾವು

ಕಾಡುಹಂದಿ ಬೇಟೆಗಾಗಿ ಉರುಳನ್ನು ಹಾಕಲಾಗಿದ್ದು, ಅದಕ್ಕೆ ಗಂಡು ಚಿರತೆ ಸಿಲುಕಿಕೊಂಡು ಸಾವನ್ನಪ್ಪಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಚಿರತೆಯು ನಾಲ್ಕು ವರ್ಷದ್ದು ಎಂದು ಅಂದಾಜಿಸಲಾಗಿದೆ.

Four year old leopard died in chikkamagaluru

ಚಿರತೆ ಸತ್ತ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪರೀಶೀಲನೆ ನಡೆಸಿದ್ದಾರೆ.

English summary
Four year old leopard dies in biruru of chikkamagaluru. The hunting roll was kept to capture wild pig. But leopard stucked to it and died.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X