ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿಕ್ಕಮಗಳೂರು: ಮದುವೆಯಾಗಬೇಕಿದ್ದ ದಿನವೇ ಯುವಕ ಕೊರೊನಾ ಸೋಂಕಿಗೆ ಸಾವು

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಏಪ್ರಿಲ್ 29: ಇಂದು ಮದುವೆಯಾಗಿ ನವ ದಾಂಪತ್ಯಕ್ಕೆ ಕಾಲಿಡಬೇಕಿದ್ದ ಯುವಕ ಕೊರೊನಾ ಸೋಂಕಿಗೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

Recommended Video

#Coviddeath ಹಸೆಮಣೆ ಏರಬೇಕಿದ್ದ ವರ ಕೊರೊನಾಗೆ ಬಲಿ, ಮದುವೆ ಮನೆಯಲ್ಲಿ ಸೂತಕದ ವಾತಾವರಣ! | Oneindia Kannada

ಪೃಥ್ವಿರಾಜ್(32) ಕೊರೊನಾ ಸೋಂಕಿಗೆ ಬಲಿಯಾದ ಯುವಕನಾಗಿದ್ದು, ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ದೇವರಕೊಡಿಗೆ ಗ್ರಾಮದಲ್ಲಿ ನಡೆದಿದೆ.

ಆದಷ್ಟು ಬೇಗ ಭಾರತ ಬಿಡುವುದು ಸುರಕ್ಷಿತ; ಅಮೆರಿಕ ಎಚ್ಚರಿಕೆಆದಷ್ಟು ಬೇಗ ಭಾರತ ಬಿಡುವುದು ಸುರಕ್ಷಿತ; ಅಮೆರಿಕ ಎಚ್ಚರಿಕೆ

ಇಂದು (ಏ.29, ಗುರುವಾರ) ವೈವಾಹಿಕ ಜೀವನಕ್ಕೆ ಕಾಲಿಡಬೇಕಿದ್ದ ಯುವಕ ಪೃಥ್ವಿರಾಜ್, ಬೆಂಗಳೂರಿನಿಂದ ಹತ್ತು ದಿನಗಳ ಹಿಂದೆ ಸ್ವಗ್ರಾಮಕ್ಕೆ ಬಂದಿದ್ದರು. ಆದರೆ ಇಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Chikkmagaluu: Groom Died Of Coronavirus On The Day Of Wedding In Koppa Taluk

ವರನ ಅಕಾಲಿಕ ನಿಧನದಿಂದಾಗಿ ಸಂಭ್ರಮ ಮನೆ ಮಾಡಬೇಕಿದ್ದ ಕುಟುಂಬದಲ್ಲೀಗ ಸೂತಕದ ಛಾಯೆ ಆವರಿಸಿದೆ.

English summary
A Groom was died on the day of wedding due to coronavirus in Devarakodige village of Koppa taluk, Chikkaamagaluru district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X