ಶೃಂಗೇರಿಯಲ್ಲಿ ದೇವೇಗೌಡರಿಂದ ಸಹಸ್ರ ಚಂಡಿಕಾ ಯಾಗ: ಪಕ್ಷದ ಬಲವರ್ಧನೆಗೆ ಮುಂದಾದರಾ ಎಚ್ ಡಿಡಿ
ಚಿಕ್ಕಮಗಳೂರು, ಜನವರಿ 17: ಸತತ ಸೋಲು ಕಂಡ ನಂತರ ರಾಜಕೀಯವಾಗಿ ಪಕ್ಷದ ಬಲವರ್ಧನೆ, ರಾಜಕೀಯ ಭವಿಷ್ಯ, ಕುಟುಂಬದ ಶ್ರೇಯೋಭಿವೃದ್ಧಿಗಾಗಿ ಶಕ್ತಿ ದೇವತೆ ಶೃಂಗೇರಿ ಶಾರದೆಯ ಮೊರೆ ಹೋಗಿದ್ದಾರೆ ಎಚ್ ಡಿ ದೇವೇಗೌಡರು. ನಿನ್ನೆ ಗುರುವಾರವೇ ಪತ್ನಿ ಚನ್ನಮ್ಮ ಅವರೊಂದಿಗೆ ಶೃಂಗೇರಿಗೆ ಆಗಮಿಸಿರುವ ದೇವೇಗೌಡರು ಹಲವು ಹೋಮ ಹವನಗಳನ್ನು ನೆರವೇರಿಸಲಿದ್ದಾರೆ.
ಜನವರಿ 21, ಮಂಗಳವಾರದವರೆಗೂ ಇಲ್ಲೇ ವಾಸ್ತವ್ಯ ಹೂಡಿರುವ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬಸ್ಥರಿಂದ ಸಹಸ್ರ ಚಂಡಿಕಾ ಯಾಗವನ್ನು ಹಮ್ಮಿಕೊಳ್ಳಲಾಗಿದೆ. ಸಂಕ್ರಾಂತಿಯ ಮರುದಿನವೇ ಶೃಂಗೇರಿಗೆ ಆಗಮಿಸಿದ ಗೌಡರು, ಭಾರತಿ ತೀರ್ಥ ಸ್ವಾಮೀಜಿ ಹಾಗೂ ಕಿರಿಯ ಶ್ರೀ ವಿಧುಶೇಖರ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಶಾರದಾಂಬೆ ಸನ್ನಿಧಿಯಲ್ಲಿ ಇಂದಿನಿಂದ 5 ದಿನಗಳ ಕಾಲ ಹೋಮ ಹವನ ನಡೆಯಲಿದೆ. ಇಂದು ಬೆಳಿಗ್ಗೆ ದೇಗುಲದ ಯಾಗ ಮಂಟಪದಲ್ಲಿ ಗಣಪತಿ ಹೋಮದ ಮೂಲಕ ಯಾಗಕ್ಕೆ ಸಂಕಲ್ಪ ನೆರವೇರಿಸಿದ್ದಾರೆ. ಮಂಗಳವಾರ ಯಾಗದ ಪೂರ್ಣಾಹುತಿ ಆಗಲಿದೆ.

10 ಋತ್ವಿಜಯರಿಂದ ಸಹಸ್ರ ಚಂಡಿಯಾಗ ನಡೆಯಲಿದ್ದು, 5ನೇ ದಿನ ದೇವೇಗೌಡರ ಕುಟುಂಬಸ್ಥರೆಲ್ಲರೂ ಪೂರ್ಣಹುತಿಯಲ್ಲಿ ಭಾಗಿಯಾಗುವರೆಂದು ತಿಳಿದುಬಂದಿದೆ. ದೇವೇಗೌಡರು ಮತ್ತೊಮ್ಮೆ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ, ಈ ಹಿನ್ನೆಲೆ ಜೆಡಿಎಸ್ ಬಲವರ್ಧನೆಗೆ ಗೌಡರು ಶಾರದಾಂಬೆ ಸನ್ನಿಧಿಯಲ್ಲಿ ವಿಶೇಷ ಹೋಮ ಹವನ, ಯಾಗ ನಡೆಸುತ್ತಿದ್ದಾರೆ ಎನ್ನಲಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications