ಚಿತ್ರ; ಶೃಂಗೇರಿ ದೇಗುಲದಲ್ಲಿ ಚಿತ್ತ ಸೆಳೆಯುತ್ತಿದೆ ಈ ಬೃಹತ್ ರಂಗವಲ್ಲಿ...
ಚಿಕ್ಕಮಗಳೂರು, ನವೆಂಬರ್ 13: ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಈಗ ಲಕ್ಷ ದೀಪೋತ್ಸವದ ಸಂಭ್ರಮ. ಲಕ್ಷ ದೀಪೋತ್ಸವದ ಬೆಳಕಿನಲ್ಲಿ ಮಿಂದು ಕಂಗೊಳಿಸುವ ಶೃಂಗೇರಿ ಶಾರದಾ ಪೀಠದ ಈ ದೇಗುಲ ನೋಡುವುದೇ ಸೊಬಗು.
ಈ ಸೊಬಗಿಗೆ ಮತ್ತೂ ಜೊತೆಯಾಗಿರುವುದು ಸುಂದರವಾದ ಬೃಹತ್ ರಂಗವಲ್ಲಿ. ಶೃಂಗೇರಿ ಶಾರದಾ ಮಠದಲ್ಲಿ ಭಕ್ತರು ಸೇರಿ ಬಿಡಿಸಿದ ಈ ರಂಗೋಲಿ ಎಲ್ಲರ ಮನ ಸೆಳೆಯುತ್ತಿದೆ. ಸತತ ನಾಲ್ಕು ಗಂಟೆಗಳ ಕಾಲ ಭಕ್ತರು ಈ ರಂಗೋಲಿಯನ್ನು ಬಿಡಿಸಿದ್ದಾರೆ.

ಈ ಪಾರಂಪರಿಕ ಪುರಾತನ ರಂಗೋಲಿಯನ್ನು 20 ಭಕ್ತರು ಸೇರಿಕೊಂಡು ಬಿಡಿಸಿದ್ದಾರೆ. ಬಣ್ಣಬಣ್ಣಗಳಿಂದ ಬೃಹತ್ತಾಗಿ ಕಂಗೊಳಿಸುತ್ತಿರುವ ಈ ರಂಗೋಲಿಯನ್ನು ಇಲ್ಲಿಗೆ ಭೇಟಿ ನೀಡುತ್ತಿರುವ ಸಾವಿರಾರು ಪ್ರವಾಸಿಗರು, ಭಕ್ತರು ಕಣ್ತುಂಬಿಕೊಂಡು ಮೆಚ್ಚುಗೆಯ ಸುರಿಮಳೆಗೈದಿದ್ದಾರೆ.
More From
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications