ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲಿಂಗೈಕ್ಯರಾದ ಕರಡಿ ಮಠದ ಶಂಕರಾನಂದ ಸ್ವಾಮೀಜಿ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ನವೆಂಬರ್ 5: ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕರಡಿ ಮಠದ ಶಂಕರಾನಂದ (60) ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ.

ಕೃಷಿಯಲ್ಲಿ ಖುಷಿ ಕಾಣುವ ರುದ್ರೇಶ್ವರ ಸ್ವಾಮೀಜಿಕೃಷಿಯಲ್ಲಿ ಖುಷಿ ಕಾಣುವ ರುದ್ರೇಶ್ವರ ಸ್ವಾಮೀಜಿ

ಚಿಕ್ಕಮಗಳೂರು ತಾಲೂಕಿನ ಕರಡಿಗವಿ ಮಠದ ಸ್ವಾಮೀಜಿಯಾಗಿದ್ದ ಶಂಕರಾನಂದ ಸ್ವಾಮೀಜಿ ಕಳೆದ ಕೆಲ ಸಮಯದಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಎರಡು ತಿಂಗಳಿಂದ ಮೈಸೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರನ್ನು ಮತ್ತೆ ಮಠಕ್ಕೆ ಇಂದು ಕರೆತರಲಾಗಿತ್ತು.

Karadimata Shankarananda Swamiji Died In Chikkamagaluru

ಆದರೆ ಮಠಕ್ಕೆ ಕರೆತಂದ ಒಂದೇ ಗಂಟೆಯಲ್ಲಿ ವಿಧಿವಶರಾಗಿದ್ದಾರೆ.

English summary
Karadimata shankarananda swamiji (60) died today in chikkamagaluru. he has been ill for several months
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X