ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತುಂಗಾ ನದಿ ದಡದಲ್ಲಿ ನಾಪತ್ತೆಯಾಗಿದ್ದ ಇಂಜಿನಿಯರ್ ಮುಂಬೈನಲ್ಲಿ ಪ್ರೇಯಸಿ ಜೊತೆ ಪ್ರತ್ಯಕ್ಷ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಡಿಸೆಂಬರ್ 27: ಕೇರಳ ಮೂಲದ ಇಂಜಿನಿಯರ್ ಸಂದೀಪ್ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.

ನಾಪತ್ತೆಯಾಗಿದ್ದ ಇಂಜಿನಿಯರ್ ಮುಂಬೈನ ಲಾಡ್ಜ್ ವೊಂದರಲ್ಲಿ ತನ್ನ ಪ್ರೇಯಸಿ ಜೊತೆ ಪ್ರತ್ಯಕ್ಷವಾಗಿದ್ದಾನೆ. ಹೌದು, ಕಳೆದ ತಿಂಗಳು ಕೊಪ್ಪ ತಾಲೂಕಿನ ಹರಿಹರಪುರದ ತುಂಗಾ ನದಿ ದಡದಲ್ಲಿ ಸಂದೀಪ್ ಬೈಕ್ ಪತ್ತೆಯಾಗಿತ್ತು.ಆಗ ಸಂದೀಪ್ ನದಿಯಲ್ಲಿ ಮುಳುಗಿ ಸಾವನಪ್ಪಿರುವ ಶಂಕೆ ವ್ಯಕ್ತವಾಗಿತ್ತು.

ಆಳಸಮುದ್ರದಲ್ಲಿ ಈವರೆಗೂ ಪತ್ತೆಯಾಗದ ಬೋಟ್: ಮೀನುಗಾರರು ಎಲ್ಲಿಗೆ ಹೋದರು?ಆಳಸಮುದ್ರದಲ್ಲಿ ಈವರೆಗೂ ಪತ್ತೆಯಾಗದ ಬೋಟ್: ಮೀನುಗಾರರು ಎಲ್ಲಿಗೆ ಹೋದರು?

ಸಂದೀಪ್ ಕೇರಳದ ಖಾಸಗಿ ಜಾಹೀರಾತು ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇದೀಗ ಕೇರಳ ಪೊಲೀಸರಿಗೆ ಮುಂಬೈ ನಲ್ಲಿ ಸಿಕ್ಕಿಬಿದ್ದಿದ್ದಾರೆ.

Kerala Engineer Sandeeps missing case has got a new twist

ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದವರು ನಾಪತ್ತೆಆಳ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದವರು ನಾಪತ್ತೆ

ಸಂದೀಪ್ ಪ್ರೇಯಸಿ ಸಹ ನಾಪತ್ತೆಯಾಗಿರೋ ಬಗ್ಗೆ ಕೇರಳದಲ್ಲಿ ಪ್ರಕರಣ ದಾಖಲಾಗಿತ್ತು. ಇಬ್ಬರು ನಾಪತ್ತೆಯಾಗಿರೋ ಬಗ್ಗೆ ಕೇರಳದಲ್ಲಿಯೇ ಪ್ರಕರಣ ದಾಖಲಾಗಿತ್ತು.

English summary
Kerala Engineer Sandeep's missing case has got a new twist.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X