ಕಸ ಗುಡಿಸಲು ಬಳಸುತ್ತಿದ್ದ ಮಲೆನಾಡಿನ ಕಾಡು ಕಡಲೆ ಗಿಡದಲ್ಲಿದೆಯಂತೆ ಔಷಧ ಗುಣ, ಡಿಮ್ಯಾಂಡೋ, ಡಿಮ್ಯಾಂಡ್..
ಚಿಕ್ಕಮಗಳೂರು. ಸೆಪ್ಟೆಂಬರ್, 28: ಮಲೆನಾಡಿನ ರಸ್ತೆಯ ಇಕ್ಕೆಲಗಳಲ್ಲಿ ಬೆಳೆಯುವ ಕಾಡು ಕಡಲೆ ಗಿಡಕ್ಕೆ ಈಗ ಕೇರಳದಲ್ಲಿ ಬೇಡಿಕೆ ಹೆಚ್ಚಿದೆ. ಒಂದು ಕಾಲದಲ್ಲಿ ಕಸ ಪೊರಕೆ ತಯಾರಿಸಲು ಬಳಕೆಯಾಗುತ್ತಿದ್ದ ಗಿಡ ಈಗ ಔಷಧಿ ಬಳಕೆಗೆ ಉಪಯುಕ್ತವಾಗುತ್ತಿರುವುದು ಮಲೆನಾಡಿಗರಿಗೆ ಹೆಮ್ಮೆಯ ಸಂಗತಿಯಾಗಿದೆ.
ಕೇರಳದಲ್ಲಿ 30 ರೂಪಾಯಿಗೆ ಮಾರಾಟ
ಕರಾವಳಿ ಹಾಗೂ ಕೇರಳದಿಂದ ಬಂದ ಹಲವಾರು ಜನರು ತಮ್ಮ ದ್ವಿಚಕ್ರ ವಾಹನಗಳಲ್ಲಿ ಕಾಫಿನಾಡಿಗೆ ಬಂದು ರಸ್ತೆಯ ಇಕ್ಕೆಲಗಳಲ್ಲಿ ಬೆಳೆಯುವ ಕಾಡು ಕಡಲೆ ಗಿಡವನ್ನು ಬೇರು ಸಮೇತ ಕಿತ್ತುಕೊಂಡು ಹೋಗುತ್ತಿದ್ದಾರೆ. ನಂತರ ಇದನ್ನು ಕರಾವಳಿ ಹಾಗೂ ಕೇರಳದಲ್ಲಿ 30 ರೂಪಾಯಿಗಳಿಗೆ ಮಾರಾಟ ಮಾಡುತ್ತಿದ್ದಾರೆ.

ಹೊರ ರಾಜ್ಯದಲ್ಲಿ ಕಾಡು ಕಡಲೆ ಗಿಡಕ್ಕೆ ಭಾರೀ ಬೇಡಿಕೆ
ಈ ಕಾಡು ಕಡಲೆ ಗಿಡವನ್ನು ಒಂದು ಕಾಲದಲ್ಲಿ ಮಲೆನಾಡಿನಲ್ಲಿ ಕಸ ಗೂಡಿಸಲು ಬಳಸುತ್ತಿದ್ದರು. ಮಲೆನಾಡಿನ ಭತ್ತ ನಾಟಿ ಸಮಯದಲ್ಲಿ ಈ ಗಿಡವನ್ನು ಚೆನ್ನಾಗಿ ಒಣಗಿಸಿ ಪೊರಕೆ ಮಾಡಿಕೊಂಡು ಕಸ ಗುಡಿಸುತ್ತಿದ್ದರು. ಈಗ ಈ ಗಿಡವನ್ನು ಔಷಧಿಗೆ ಬಳಕೆ ಮಾಡುತ್ತಿದ್ದು, ಇದಕ್ಕೆ ಭಾರೀ ಬೇಡಿಕೆ ಬಂದಿದೆ.
More From
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications