ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನಿರೀಕ್ಷೆ ಮಾಡಿದಷ್ಟು ಲೀಡ್ನಲ್ಲಿ ಇಲ್ಲ: ಸಿ.ಟಿ ರವಿ
ಚಿಕ್ಕಮಗಳೂರು, ಜೂನ್ 04: 2024ರ ಲೋಕಸಭಾ ಚುನಾವಣೆಯ ಮತ ಎಣಿಕೆ ಭರ್ಜರಿಯಾಗಿ ನಡೆಯುತ್ತಿದ್ದು, ಗೆಲುವಿನ ಲೆಕ್ಕಾಚಾರ ಜೋರಾಗಿದೆ. ಈ ಬಗ್ಗೆ ಮಾಜಿ ಸಚಿವ ಸಿ.ಟಿ ರವಿ ಮಾತನಾಡಿದ್ದು, ಬಿಜೆಪಿ ನಾವು ನಿರೀಕ್ಷೆ ಮಾಡಿದಷ್ಟು ಲೀಡ್ನಲ್ಲಿ ಎಂದಿದ್ದಾರೆ.
ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಮತ್ತೊಮ್ಮೆ ಮೋದಿ ಎನ್ನುವುದಕ್ಕೆ ಜನ ಮನ್ನಣೆ ನೀಡಿದ್ದಾರೆ. ನಿರೀಕ್ಷಿಸಿದಷ್ಟು ಸ್ಥಾನಗಳಲ್ಲಿ ನಾವೀಗ ಇಲ್ಲ. ನಾವು ಬಿಜೆಪಿ ಏಕಾಂಕಿಯಾಗಿ ಮೂನ್ನೂರಕ್ಕೂ ಹೆಚ್ಚು ಸ್ಥಾನ ಮುನ್ನೂರೈವತ್ತು ಅಂದುಕೊಳ್ಳುತ್ತಿದ್ದೇವು. ಆ ಸ್ಥರದಲ್ಲಿ ಲೀಡ್ ಇಲ್ಲ. ಆದರೆ ಮತ್ತೊಮ್ಮೆ ಮೋದಿ ಎನ್ನುವುದಕ್ಕೆ ಮನ್ನಣೆ ಕೊಟ್ಟಿದ್ದಾರೆ ಎಂದರು.

ಇನ್ನು ಆರಂಭಿಕ ಹಂತ ಇರುವುದರಿಂದ ಈಗಲೇ ಹೇಳಲಾಗುವುದಿಲ್ಲ. ಒಂದು ಗಂಟೆ ಹೊತ್ತಿಗೆ ಸ್ಪಷ್ಟ ಚಿತ್ರಣ ಸಿಗುತ್ತದೆ. ಅದಾಗಿಯೂ ವಿಶ್ವಾಸ ಇದೆ. ಈ ಹಿಂದೆ ಹತ್ತಂಬತ್ತು ಮತ್ತು ಹದಿನಾಲ್ಕರ ಈ ಚುನಾವಣೆ ಸಂದರ್ಭದಲ್ಲಿಯೂ ಹತ್ತು ಹನ್ನೊಂದು ಗಂಟೆಗೆ ಇದೇ ವಾತಾವರಣ ಇತ್ತು. ಆಮೇಲೆ ಒಂದು ಗಂಟೆ ನಂತರ, ಎರಡು ಗಂಟೆ ನಂತರ ಬಹಳ ಸ್ಪಷ್ಟವಾಗಿ ಬಿಜೆಪಿ ಸ್ವತಂತ್ರವಾಗಿ ಗಳಿಸಿಕೊಳ್ಳುವುದರ ಕಡೆ, ಎನ್ಡಿಎ ದಾಖಲೆಯ ಸೀಟುಗಳನ್ನು ಪಡೆಯುವತ್ತ ಹೆಜ್ಜೆ ಹಾಕಿತ್ತು ಎಂದು ಹೇಳಿದರು.
ಈಗಲೂ ಹಾಗೆಯೇ ಆಗುವ ವಿಶ್ವಾಸ ಇದೆ. ಈಗಲೇ ಯಾವುದೇ ಕ್ಷೇತ್ರದ ಬಗ್ಗೆ ಹೀಗೆ ಅಂತಾ ಹೇಳುವುದು ಕ್ಷೇತ್ರವಲ್ಲ. ಕರ್ನಾಟಕವೂ ಸೇರಿದಂತೆ ದಕ್ಷಿಣದಲ್ಲಿ ಮತ್ತೆ ಭಾರತೀಯ ಜನತಾ ಪಾರ್ಟಿ ಹಾಗೂ ಎನ್ಡಿಎ ಕಡೆಗೆ ಒಲವು ತೋರಿಸಿರುವುದು ವ್ಯಕ್ತವಾಗಿದೆ ಎಂದು ಹೇಳಿದ್ದಾರೆ.
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications