ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್ ನಲ್ಲಿ ಸಚಿವರು, ಶಾಸಕರ ಗುಪ್ತ್-ಗುಪ್ತ್ ಸಭೆ

ಚಿಕ್ಕಮಗಳೂರು, ಜುಲೈ 2: ಕಾಫಿನಾಡು ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್ ನಲ್ಲಿ ಸಚಿವರು ಮತ್ತು ಶಾಸಕರ ಗುಪ್ತ ಸಭೆ ನಡೆದಿದೆ. ಮುಳ್ಳಯ್ಯನಗಿರಿ ಬಳಿಯ ಪ್ರೈಮ್ ರೋಸ್ ವಿಲ್ಲಾಸ್ ರೆಸಾರ್ಟ್ ನಲ್ಲಿ ಸಭೆ ಸೇರಿದ್ದರು.

ಕಂದಾಯ ಸಚಿವರಾದ ಆರ್.ಅಶೋಕ್, ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಟಿ ರವಿ, ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರ ಜೊತೆ ಸೌತ್ ಕೃಷ್ಣಪ್ಪ, ಮುನಿರಾಜು ಸಭೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

Ministers And MLAs Secret Meeting Held In Chikkamagaluru

2 ದಿನಗಳ ಹಿಂದೆಯೇ ಆರ್.ಅಶೋಕ್, ಕೃಷ್ಣಪ್ಪ ಹಾಗೂ ಮುನಿರಾಜು ಬಂದು ವಾಸ್ತವ್ಯ ಹೂಡಿದ್ದರು. ಸಚಿವ ಜಗದೀಶ್ ಶೆಟ್ಟರ್ ಅವರು ನಿನ್ನೆ ಬಂದು ತಂಡ ಸೇರಿದ್ದಾರೆ. ಈ ನಾಯಕರ ಸಭೆಯು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಹುಟ್ಟಿಸಿದೆ ಎನ್ನಲಾಗಿದೆ.

Ministers And MLAs Secret Meeting Held In Chikkamagaluru
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+