ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್ ನಲ್ಲಿ ಸಚಿವರು, ಶಾಸಕರ ಗುಪ್ತ್-ಗುಪ್ತ್ ಸಭೆ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಜುಲೈ 2: ಕಾಫಿನಾಡು ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್ ನಲ್ಲಿ ಸಚಿವರು ಮತ್ತು ಶಾಸಕರ ಗುಪ್ತ ಸಭೆ ನಡೆದಿದೆ. ಮುಳ್ಳಯ್ಯನಗಿರಿ ಬಳಿಯ ಪ್ರೈಮ್ ರೋಸ್ ವಿಲ್ಲಾಸ್ ರೆಸಾರ್ಟ್ ನಲ್ಲಿ ಸಭೆ ಸೇರಿದ್ದರು.

ಕಂದಾಯ ಸಚಿವರಾದ ಆರ್.ಅಶೋಕ್, ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಟಿ ರವಿ, ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರ ಜೊತೆ ಸೌತ್ ಕೃಷ್ಣಪ್ಪ, ಮುನಿರಾಜು ಸಭೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

Ministers And MLAs Secret Meeting Held In Chikkamagaluru

ಕೊರೊನಾ ವೈರಸ್ ಮಧ್ಯೆ ಮುಳ್ಳಯ್ಯನಗಿರಿಗೆ ಹರಿದು ಬಂದ ಪ್ರವಾಸಿಗರುಕೊರೊನಾ ವೈರಸ್ ಮಧ್ಯೆ ಮುಳ್ಳಯ್ಯನಗಿರಿಗೆ ಹರಿದು ಬಂದ ಪ್ರವಾಸಿಗರು

2 ದಿನಗಳ ಹಿಂದೆಯೇ ಆರ್.ಅಶೋಕ್, ಕೃಷ್ಣಪ್ಪ ಹಾಗೂ ಮುನಿರಾಜು ಬಂದು ವಾಸ್ತವ್ಯ ಹೂಡಿದ್ದರು. ಸಚಿವ ಜಗದೀಶ್ ಶೆಟ್ಟರ್ ಅವರು ನಿನ್ನೆ ಬಂದು ತಂಡ ಸೇರಿದ್ದಾರೆ. ಈ ನಾಯಕರ ಸಭೆಯು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಹುಟ್ಟಿಸಿದೆ ಎನ್ನಲಾಗಿದೆ.

Ministers And MLAs Secret Meeting Held In Chikkamagaluru
English summary
A secret meeting of ministers and legislators was held at a private resort in Chikmagaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X