ಕೊರೊನಾವೈರಸ್ ಸೋಂಕಿನಿಂದ MLC ಪ್ರಾಣೇಶ್ ಗುಣಮುಖರಾಗಿ ಡಿಸ್ಚಾರ್ಜ್
ಚಿಕ್ಕಮಗಳೂರು, ಜುಲೈ.16: ನೊವೆಲ್ ಕೊರೊನಾವೈರಸ್ ಸೋಂಕಿನ ಸುಳಿಗೆ ಸಿಲುಕಿದ್ದ ವಿಧಾನ ಪರಿಷತ್ ಸದಸ್ಯ ಪ್ರಾಣೇಶ್ ಎಂ.ಕೆ ಹಾಗೂ ಅವರ ಪತ್ನಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಬಗ್ಗೆ ಸ್ವತಃ ಎಂಎಲ್ ಸಿ ಪ್ರಾಣೇಶ್ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
"ಆತ್ಮೀಯರೇ, ನಿಮ್ಮೆಲ್ಲರ ಪ್ರೀತಿ, ಹಾರೈಕೆ, ಆಶೀರ್ವಾದದಿಂದ ಇಂದು ನಾನು ಮತ್ತು ನನ್ನ ಶ್ರೀಮತಿ #COVID19 ವೈರಸ್ ನಿಂದ ಗುಣಮುಖರಾಗಿ ಮನೆಗೆ ಮರಳಿದ್ದೇವೆ. ವೈದ್ಯರ ಸಲಹೆ ಮೆರೆಗೆ ಮುಂದಿನ 14 ದಿನ ವಿಶ್ರಾಂತಿ ಪಡೆಯಬೇಕಿದ್ದು, ತದನಂತರ ನಿಮ್ಮೆಲ್ಲನ್ನು ಭೇಟಿ ಮಾಡುತ್ತೇನೆ." ಎಂದು ಬರೆದಿದ್ದಾರೆ.
ಕೊರೊನಾವೈರಸ್ ಸೋಂಕಿನಿಂದ ನಾವು ಗುಣಮುಖರಾಗಲು "ನೀವು ತೋರಿದ ಪ್ರೀತಿ ವಿಶ್ವಾಸಕ್ಕೆ ನನ್ನಿಂದ ಉತ್ತರವಿಲ್ಲ. ನಿಮ್ಮೆಲ್ಲರಿಗೂ ನಾನು ನನ್ನ ಕುಟುಂಬ ಸದಾ ಚಿರಋಣಿ. ವಿಶೇಷವಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿನ ಎಲ್ಲಾ #COVID19 Warriors ಗೆ ನನ್ನ ತುಂಬು ಹೃದಯದ ಧನ್ಯವಾದಗಳು. ನಿಮ್ಮ ನಿರಂತರ ಸೇವೆಗೆ ಎಷ್ಟು ಕೃತಜ್ಞತೆ ಸಲ್ಲಿಸಿದರು ಕಡಿಮೆ ಎನಿಸುತ್ತದೆ. ದೇವರ ಆಶೀರ್ವಾದ ನಿಮಗೆ ನಿಮ್ಮ ಕುಟುಂಬಸ್ಥರಿಗೆ ಸದಾ ಇರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಕೊರೊನಾವೈರಸ್ ಬಗ್ಗೆ ಭಯ ಬೇಡ:
ರಾಜ್ಯದಲ್ಲಿ ಹರಡುತ್ತಿರುವ ಕೊರೊನಾವೈರಸ್ ಸೋಂಕಿನ ಬಗ್ಗೆ ಸಾರ್ವಜನಿಕರು ಯಾವುದೇ ರೀತಿ ಭಯ ಪಡುವುದು ಬೇಡ. #COVID19 ವೈರಸ್ ಕುರಿತು ಭಯವನ್ನು ಬಿಟ್ಟು ಎಚ್ಚರಿಕೆ ವಹಿಸಿ. ಮಾಸ್ಕ್ ಬಳಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ ಎಂದು ಸಲಹೆ ನೀಡಿದ್ದಾರೆ.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications