Monsoon Rain: ಚಿಕ್ಕಮಗಳೂರಿನ ಬಡ ಮಕಾನ್ ಮಸೀದಿಯಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ
ಚಿಕ್ಕಮಗಳೂರು, ಜೂನ್, 02: ಮಳೆಗಾಗಿ ಪ್ರಾರ್ಥಿಸಿ ಜಿಲ್ಲಾ ಹಜರತ್ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ವತಿಯಿಂದ ನಗರದ ಬಡಮಕಾನ್ ಮಸೀದಿಯಲ್ಲಿ ಶನಿವಾರ ಸಂಜೆ ಮುಖಂಡರುಗಳು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಈ ವೇಳೆ ವೇದಿಕೆಯ ಜಿಲ್ಲಾಧ್ಯಕ್ಷ ಜಂಶೀದ್ ಖಾನ್ ಮಾತನಾಡಿ, ಜನ, ಜಾನುವಾರುಗಳಿಗೆ ಕುಡಿಯಲು ನೀರು ಹಾಗೂ ರೈತರು ಭೂಮಿಯನ್ನು ಬಿತ್ತಿ ಬೆಳೆ ಬೆಳೆಯಲು ಅನುಕೂಲವಾಗುವಂತೆ ಕಾಲ ಕಾಲಕ್ಕೆ ಮಳೆ ಸುರಿಸುವಂತೆ ಪ್ರಾರ್ಥನೆ ಸಲ್ಲಿಸಿದರು. ಹಾಗೆಯೇ ಮರಗಿಡಗಳ ನಾಶದಿಂದ ಪ್ರಕೃತಿ ಮುನಿಸಿಕೊಂಡ ಹಿನ್ನೆಲೆಯಲ್ಲಿ ಮರಗಿಡಗಳನ್ನು ನಗರದಲ್ಲಿ ಹೆಚ್ಚಾಗಿ ಬೆಳೆಸಲು ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗಬೇಕು. ಮತ್ತು ನಗರದಲ್ಲಿ ಪ್ರತಿಯೊಬ್ಬರು ಗಿಡನೆಡುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಮಾನವ ಮತ್ತು ದೇವರ ನಡುವೆ ಸಂಬಂಧಗಳು ಇದ್ದರೂ ಅದಕ್ಕೆ ಪ್ರತಿಯಾಗಿ ಜೀವಿಗಳಿಗೆ ಅದ್ಭುತವಾದ ಕಾರ್ಯಗಳನ್ನು ದೇವರು ಕರುಣಿಸುತ್ತಾನೆ. ಎಲ್ಲರೊಂದಿಗೂ ಒಳ್ಳೆತನವನ್ನು ಪ್ರದರ್ಶಿಸಿದರೆ ಮಾತ್ರ ಜೀವ ಜಂತುಗಳು ಹಾಗೂ ಹಸಿರಿನ ಪ್ರಕೃತಿ ಸಂಪತ್ತನ್ನು ಉಳಿಸಬಹುದು ಎಂದರು.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಮೊದಲ ಮಳೆಗೆ ಎಚ್ಚೆತ್ತ GBA: 2000 ಕೋಟಿ ರೂ. ವೆಚ್ಚದ ರಾಜಕಾಲುವೆ ಕಾಮಗಾರಿಗಳಿಗೆ ಡೆಡ್ಲೈನ್ -
Rain Alert: ಬೇಸಿಗೆ ಮಳೆಗೆ ಬೆಂಗಳೂರಿನ ಕೆಲವೆಡೆ ಸಂಚಾರ ಅಸ್ತವ್ಯಸ್ತ, ಮಾ.21ರವರೆಗೂ ಮಳೆ -
Bengaluru Rain: ಬೆಂಗಳೂರಿನಲ್ಲಿ ತಾಪಮಾನ ಕುಸಿತ: ಸುಡುಬಿಸಿಲಿಗೆ ಬ್ರೇಕ್ ಹಾಕಿದ ವರ್ಷದ ಮೊದಲ ಮಳೆ, ತಂಪಾದ ಸಿಲಿಕಾನ್ ಸಿಟಿ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ -
ಆಲಿಕಲ್ಲು ಮಳೆಗೆ ನೆಲಕಚ್ಚಿದ ಮಾವು, ಹಲಸು, ಕಲ್ಲಂಗಡಿ; ಕೈಗೆ ಬಂದ ತುತ್ತು ಬಾಯಿಗಿಲ್ಲ -
Heavy Rain: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ: ಐಎಂಡಿ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ? -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ












Click it and Unblock the Notifications